ಕೊಡಗು ರಕ್ಷಣಾ ವೇದಿಕೆಯ ಭಾಗಮಂಡಲ ಅಧ್ಯಕ್ಷರಾಗಿ ಸಿ.ಎಂ.ವಿನೋದ್ ಕುಮಾರ್ ಆಯ್ಕೆ ಮಡಿಕೇರಿ ಆ.31 : ಭಾಗಮಂಡಲದಲ್ಲಿ ಕೊಡಗು ರಕ್ಷಣಾ ವೇದಿಕೆಯ ನೂತನ ಘಟಕವನ್ನು ರಚಿಸಲಾಗಿದ್ದು, ಅಧ್ಯಕ್ಷರಾಗಿ ಸಿ.ಎಂ.ವಿನೋದ್ ಕುಮಾರ್ ಆಯ್ಕೆಯಾಗಿದ್ದಾರೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಅಚ್ಚಂಡೀರ ಪವನ್ ಪೆಮ್ಮಯ್ಯ ತಿಳಿಸಿದ್ದಾರೆ. ಉಪಾಧ್ಯಕ್ಷರಾಗಿ ಶ್ರೀನಿಧಿ ಕೂಡ... ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ : ತಾಕೇರಿ ಗ್ರಾಮದಲ್ಲಿ 3ನೇ ವರ್ಷದ ಗದ್ದೆ ನಾಟಿ ಕಾರ್ಯಕ್ರಮ ಸೋಮವಾರಪೇಟೆ ಆ.28 : ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಸಮೀಪದ ಕಿರಗಂದೂರು ಗ್ರಾ.ಪಂ. ವ್ಯಾಪ್ತಿಯ ತಾಕೇರಿ ಗ್ರಾಮದಲ್ಲಿ 3ನೇ ವರ್ಷದ ಗದ್ದೆ ನಾಟಿ ಕಾರ್ಯಕ್ರಮ ನಡೆಯಿತು. ಐ.ಟಿ. ಕಂಪೆನಿಯ ಉದ್ಯೋಗಿಗಳಿಗೆ ಗದ್ದೆ ನಾಟಿಯ ಬಗ್ಗೆ ಮಾಹಿತಿ ನೀಡುವ ಮೂಲಕ ... ನಿಧನ ಸುದ್ದಿ ಸುಂಟಿಕೊಪ್ಪ,ಆ.29: ಕೊಡಗರಹಳ್ಳಿ ಗ್ರಾಮದ ಬಾಬು ಪೂಜಾರಿ (75)ಅವರು ನಿಧನ ಹೊಂದಿದ್ದಾರೆ. ಮೃತರು ಮೂವರು ಪುತ್ರರು ಹಾಗೂ ಪುತ್ರಿಯನ್ನು ಆಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಕೊಡಗರಹಳ್ಳಿಯ ರುದ್ರಭೂಮಿಯಲ್ಲಿ ನಡೆಸಲಾಯಿತು. ---------------------------... ವೀಕೆಂಡ್ ಕರ್ಫ್ಯೂ ನಡುವೆಯೇ ಕೋಟೆ ಬೆಟ್ಟದಲ್ಲಿ ಪ್ರವಾಸಿಗರ ದಂಡು : ಪೊಲೀಸರು, ಅರಣ್ಯ ಸಿಬ್ಬಂದಿಗಳಿಂದ ತಡೆ ಮಡಿಕೇರಿ ಆ.28 : ಕೊಡಗು ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದರೂ ಪ್ರವಾಸಿಗರ ಸಂಖ್ಯೆಗೇನು ಕೊರತೆಯಾಗಿಲ್ಲ. ಶುಕ್ರವಾರ ಸಂಜೆಯೇ ಜಿಲ್ಲೆಯನ್ನು ಪ್ರವೇಶಿಸುತ್ತಿರುವ ರಾಜ್ಯ ಮತ್ತು ಹೊರ ರಾಜ್ಯದ ಪ್ರವಾಸಿಗರು ನಿರಾತಂಕವಾಗಿ ವೀಕೆಂಡ್ ಮೋಜು ಮಸ್ತಿಯಲ್ಲಿ ತೊಡ... ಸುಂಟಿಕೊಪ್ಪದಲ್ಲಿ ಹಸಿರು ಅಭಿಯಾನಕ್ಕೆ ಚಾಲನೆ ಮಡಿಕೇರಿ ಆ.28 : ಕೊಡಗು ಸಾಮಾಜಿಕ ಅರಣ್ಯ ವಿಭಾಗ ಹಾಗೂ ಸೋಮವಾರಪೇಟೆ ಸಾಮಾಜಿಕ ಅರಣ್ಯ ವಲಯದ ವತಿಯಿಂದ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ಸುಂಟಿಕೊಪ್ಪನಾಡು ಪ್ರೌಢಶಾಲೆಯಲ್ಲಿ "ನಮ್ಮ ನಡೆ ಹಸಿರೆಡೆಗೆ"- 'ಗ್ರೋ ಗ್ರೀನ್' ಅಭಿಯಾನದಡಿ ಏರ್ಪಡಿಸಿದ್ದ ಹಸಿರು ... ಮೈಸೂರು ಅತ್ಯಾಚಾರ ಪ್ರಕರಣ : ತಮಿಳುನಾಡಿನ ಐವರು ಬಂಧನ, ಒಬ್ಬ ನಾಪತ್ತೆ : ಡಿಜಿ-ಐಜಿಪಿ ಪ್ರವೀಣ್ ಸೂದ್ ಮಾಹಿತಿ ಮೈಸೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು. ಆರೋಪಿಗಳನ್ನು ತಮಿಳುನಾಡಿನಿಂದ ಬಂಧಿಸಿ ಮೈಸೂರಿಗೆ ಕ... ದಲಿತ ಸಂಘರ್ಷ ಸಮಿತಿಯಿಂದ ಗಾಳಿಬೀಡುವಿನಲ್ಲಿ ದಿನಸಿ ಕಿಟ್ ವಿತರಣೆ ಮಡಿಕೇರಿ ಆ.28 : ಕೋವಿಡ್ ಲಾಕ್ಡೌನ್ನಿಂದ ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿದ್ದ ಗಾಳಿಬೀಡು ಗ್ರಾಮದ 23 ಕುಟುಂಬಗಳಿಗೆ ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿಯಿಂದ ದಿನಸಿ ಕಿಟ್ ವಿತರಿಸಲಾಯಿತು. ಈ ಸಂದರ್ಭ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್ ದಿವಾಕರ್ ಮಾತನಾಡಿ,... ಮಡಿಕೇರಿ ರೋಟರಿಯಿಂದ ಜಿ.ಆರ್.ಸದಾಶಿವರಾವ್ ಗೆ ಶ್ರದ್ಧಾಂಜಲಿ ಸಲ್ಲಿಕೆ ಮಡಿಕೇರಿ ಆ. 28 : ಮಡಿಕೇರಿ ರೋಟರಿ ಕ್ಲಬ್ ವತಿಯಿಂದ ರೋಟರಿ ಸಂಸ್ಥೆಯ ಹಿರಿಯ ಸದಸ್ಯ ಜಿ.ಆರ್.ಸದಾಶಿವರಾವ್ ಗೆ ಭಾವಪೂಣ೯ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಗರದ ರೋಟರಿ ಸಭಾಂಗಣದಲ್ಲಿ ಆಯೋಜಿತ ಶ್ರದ್ಧಾಂಜಲಿ ಸಭೆಯಲ್ಲಿ ಜಿ.ಆರ್.ಎಸ್. ಭಾವಚಿತ್ರಕ್ಕೆ ಪುಪ್ಪನಮನ ಸಲ್ಲ... ಮಡಿಕೇರಿ ಪ್ರಥಮ ದಜೆ೯ ಮಹಿಳಾ ಕಾಲೇಜಿಗೆ ಮಿಸ್ಟಿ ಹಿಲ್ಸ್ ನಿಂದ ಕಂಪ್ಯೂಟರ್ ಕೊಡುಗೆ ಮಡಿಕೇರಿ ಆ.28 : ಮಡಿಕೇರಿ ಪ್ರಥಮ ದಜೆ೯ ಮಹಿಳಾ ಕಾಲೇಜಿಗೆ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನೀಡಲಾದ 5 ಕಂಪ್ಯೂಟರ್ ಗಳನ್ನು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ವಿತರಿಸಿದರು. ಕಾಲೇಜಿನ ಪ್ರಾಂಶುಪಾಲ ಜವರಪ್ಪ ಅವರಿಗೆ ಕಂಪ್ಯೂಟರ್ ಗಳನ್ನು ಹಸ್ತಾಂತರಿಸಿ ಮಾತನಾಡಿದ ಶ... ಕೊಡಗಿನಲ್ಲಿ ಕೋವಿಡ್ : 24 ಗಂಟೆಗಳಲ್ಲಿ 1 ಸಾವು ಮಡಿಕೇರಿ ಆ.28 : ಕೊಡಗು ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 11 ಗಂಟೆ ವೇಳೆಗೆ 73 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, ಕಳೆದ 24 ಗಂಟೆಗಳಲ್ಲಿ ಒಬ್ಬರು ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗಿನ ಸಾವಿನ ಸಂಖ್ಯೆ ಒಟ್ಟು 412 ಆಗಿದೆ. ವಿರಾಜಪೇಟೆ ತಾಲ್ಲೂ... 1 2 3 … 67 Next Page »