ಬಿ.ಶೆಟ್ಟಿಗೇರಿ : ಕೌಟುಂಬಿಕ ಕಲಹದಿಂದ ಸಾವಿಗೆ ಶರಣಾದ ಸಹೋದರಿಯರು ಮಡಿಕೇರಿ ಅ.31 : ಕೌಟುಂಬಿಕ ಕಲಹದಿಂದ ಬೇಸತ್ತು ಸಹೋದರಿಯರು ಸಾವಿಗೆ ಶರಣಾಗಿರುವ ಘಟನೆ ದಕ್ಷಿಣ ಕೊಡಗಿನ ಬಿ.ಶೆಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ. ನಾಮೇರ ಉದಯ ಎಂಬುವವರ ಪುತ್ರಿಯರಾದ ದಮಯಂತಿ(20) ಹಾಗೂ ಹರ್ಷಿತಾ(18) ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಕ... ರೋಹನ್ ಬೋಪಣ್ಣಗೆ ರಾಜ್ಯೋತ್ಸವ ಪ್ರಶಸ್ತಿಯ ಕಿರೀಟ ಮಡಿಕೇರಿ ಅ.31 : ಕೊಡಗಿನ ಹೆಮ್ಮೆಯ ಟೆನ್ನಿಸ್ ತಾರೆ ರೋಹನ್ ಬೋಪಣ್ಣ ಅವರಿಗೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಅರ್ಜುನ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಠಿತ ಕ್ರೀಡಾ ಪ್ರಶಸ್ತಿ ಪಡೆದಿರುವ ಕೊಡಗಿನ ಮಾದಾಪುರ ಮೂಲದ ರೋಹನ್ ಬೋಪಣ್ಣ ಅವರಿಗೆ ಕ... ಟಿ.ಶೆಟ್ಟಿಗೇರಿ : ನದಿಪಾಲಾದವರಲ್ಲಿ ತಾಯಿಯ ಮೃತದೇಹ ಪತ್ತೆ : ಪುತ್ರನಿಗಾಗಿ ಶೋಧ ಮಡಿಕೇರಿ ಅ.31 : ತಾಯಿ ಹಾಗೂ ಪುತ್ರ ಆಕಸ್ಮಿಕವಾಗಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕೊಡಗಿನ ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ. ಚಟ್ಟಂಗಡ ರೇವತಿ (32) ಹಾಗೂ ಪುತ್ರ ಕಾರ್ಯಪ್ಪ (12) ಲಕ್ಷ್ಮಣತೀರ್ಥ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದುರ್ದ... ಬಿ.ಶೆಟ್ಟಿಗೇರಿ : ಕೌಟುಂಬಿಕ ಕಲಹದಿಂದ ಸಹೋದರಿಯರು ಸಾವಿಗೆ ಶರಣು ಮಡಿಕೇರಿ ಅ.31 : ಕೌಟುಂಬಿಕ ಕಲಹದಿಂದ ಬೇಸತ್ತು ಸಹೋದರಿಯರು ಸಾವಿಗೆ ಶರಣಾಗಿರುವ ಘಟನೆ ದಕ್ಷಿಣ ಕೊಡಗಿನ ಬಿ.ಶೆಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ. ನಾಮೇರ ಉದಯ ಎಂಬುವವರ ಪುತ್ರಿಯರಾದ ದಮಯಂತಿ(20) ಹಾಗೂ ಹರ್ಷಿತಾ(18) ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಕ... ಭಾವಪೂರ್ಣ ವಿದಾಯ ಹೇಳಿದ ಸಿಎಂ ಮಡಿಕೇರಿ ಅ.31 : ಇಂದು ಮುಂಜಾನೆ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು, ಶುಕ್ರವಾರ ನಿಧನರಾದ ಖ್ಯಾತ ನಟ ಪುನೀತ್ ರಾಜಕುಮಾರ್ ಅವರ ಅಂತಿಮ ಯಾತ್ರೆಗೂ ಮುನ್ನ, ಅಗಲಿದ ನೆಚ್ಚಿನ ಕಲಾವಿದನಿಗೆ ಭಾವಪೂರ್ಣ ವಿದಾಯ ಹೇಳಿದರು. ಮಡಿಕೇರಿ : ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಸಂಸ್ಮರಣೆ ಮಡಿಕೇರಿ ಅ.31 : ಸ್ವಾತಂತ್ರ್ಯ ಹೋರಾಟಗಾರ, ಅಮರ ವೀರ ಸೇನಾನಿ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ಅವರ ಸಂಸ್ಮರಣೆ ಭಾನುವಾರ ಜರುಗಿತು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ವತಿಯಿಂದ ನಗರದ ಫೀಲ... ಕೊಡಗು : ನ.2 ರಂದು ಕೋವಿಡ್ ಲಸಿಕಾ ಮೆಗಾಮೇಳ ಮಡಿಕೇರಿ ಅ.31 : ಕೋವಿಡ್ ಲಸಿಕಾ ಮೆಗಾ ಮೇಳವು ನ.2 ರಂದು ಎರಡನೇ ವರಸೆಗೆ ಬಾಕಿ ಇರುವ ಫಲಾನುಭವಿಗಳಿಗೆ ಲಸಿಕೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ತಿಳಿಸಿದ್ದಾರೆ. ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾ... ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಸಂಸ್ಮರಣೆ ಮಡಿಕೇರಿ ಅ.31 : ಸ್ವಾತಂತ್ರ್ಯ ಹೋರಾಟಗಾರ, ಅಮರ ವೀರ ಸೇನಾನಿ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ಅವರ ಸಂಸ್ಮರಣೆ ಭಾನುವಾರ ಜರುಗಿತು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ವತಿಯಿಂದ ನಗರದ ಫೀಲ... ವಿಶ್ವ ಹಿಂದೂ ಪರಿಷತ್ ನ ಕೊಡಗು ಜಿಲ್ಲಾಧ್ಯಕ್ಷರಾಗಿ ಕೃಷ್ಣಮೂರ್ತಿ, ಕಾರ್ಯಾಧ್ಯಕ್ಷರಾಗಿ ಸುರೇಶ್ ಮುತ್ತಪ್ಪ ಆಯ್ಕೆ ಮಡಿಕೇರಿ ಅ.31 : ವಿಶ್ವ ಹಿಂದೂ ಪರಿಷತ್ ನ ಕೊಡಗು ಜಿಲ್ಲಾಧ್ಯಕ್ಷರಾಗಿ ಪಿ.ಕೃಷ್ಣಮೂರ್ತಿ, ಕಾರ್ಯಾಧ್ಯಕ್ಷರಾಗಿ ಎಸ್.ಸುರೇಶ್ ಮುತ್ತಪ್ಪ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪುದಿಯೊಕ್ಕಡ ರಮೇಶ್ ಆಯ್ಕೆಯಾಗಿದ್ದಾರೆ. ಸಲಹಾ ಸಮಿತಿಗೆ ಟಾಟಾ ಬೋಪಯ್ಯ ಹಾಗೂ ಟಿ.ಪಿ.ಶನಯ್ ಅವ... ಕುಂದಚೇರಿ ಪಂಚಾಯ್ತಿ ಕಟ್ಟಡ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ ಮಡಿಕೇರಿ ಅ.31 : 1979 ನೇ ಇಸವಿಯಲ್ಲಿ ನಿರ್ಮಾಣಗೊಂಡಿರುವ ಕುಂದಚೇರಿ ಗ್ರಾ.ಪಂ ಕಟ್ಟಡ ಶಿಥಿಲಾವಸ್ಥೆಯಲ್ಲಿರುವುದರಿಂದ ನೂತನ ಕಟ್ಟಡ ನಿರ್ಮಾಣಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸುಮಾರು 50 ಕ್ಕೂ ಹೆಚ್ಚು ಗ್ರಾಮಸ್ಥರು ಸ... 1 2 3 … 60 Next Page »