ಕೊಡಗಿನ ಪ್ರವಾಸಿತಾಣಗಳು ಭರ್ತಿ : ಹೊಸ ವರ್ಷಾಚರಣೆಯಿಲ್ಲದೆ ಪ್ರವಾಸೋದ್ಯಮಿಗಳಿಗೆ ನಿರಾಶೆ ಮಡಿಕೇರಿ ಡಿ.31 : ಸರಕಾರದ ಕಟ್ಟುನಿಟ್ಟಿನ ಮಾರ್ಗಸೂಚಿಯ ನಡುವೆಯೂ ಕೊಡಗಿನ ಪ್ರವಾಸಿತಾಣಗಳು ಕಳೆದ ಐದು ದಿನಗಳಿಂದ ಭರ್ತಿಯಾಗುತ್ತಿವೆ. ವರ್ಷದ ಕೊನೆಯ ದಿನವಾದ ಇಂದು ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಮಡಿಕೇರಿಯ ರಾಜಾಸೀಟು ಉದ್ಯಾನವನ ಮತ್ತು ಅಬ್ಬಿ ಜಲಪಾತ ವ್ಯಾಪ್ತಿಯಲ... ಸುರಕ್ಷಿತ ಸಂಚಾರಕ್ಕಾಗಿ ತಂತ್ರಜ್ಞಾನ ಆಧಾರಿತ ಸೌಲಭ್ಯಗಳು ಲೋಕಾರ್ಪಣೆ ಮಡಿಕೇರಿ ಡಿ.31 : ಸುಗಮ, ಸುರಕ್ಷಿತ ಸಂಚಾರಕ್ಕಾಗಿ ಜಾರಿಗೆ ತಂದಿರುವ ತಂತ್ರಜ್ಞಾನ ಆಧಾರಿತ ಸೌಲಭ್ಯಗಳು, ಸಂಚಾರ ಬೀಟ್ ವ್ಯವಸ್ಥೆ ಹಾಗೂ ಸಂಚಾರ ಪೊಲೀಸರ ಕಾರ್ಯನಿರ್ವಹಣೆಗೆ ಮಾರ್ಗಸೂಚಿಗಳನ್ನು ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಇಂದು ಲೋಕಾರ್ಪಣೆ ಮಾಡಿದರು.... ಮಡಿಕೇರಿ : ಮೀನುಗಾರರಿಗೆ ಬಲೆ ಮತ್ತು ಪೂರಕ ಸಾಮಾಗ್ರಿಗಳ ಕಿಟ್ ವಿತರಣೆ ಮಡಿಕೇರಿ ಡಿ.31 : ಮೀನುಗಾರಿಕೆ ಇಲಾಖೆಯಿಂದ ರಾಜ್ಯ ವಲಯ ಯೋಜನೆಯಡಿಯಲ್ಲಿ ಮೀನುಗಾರರಿಗೆ ಹಿಡುವಳಿಗೆ ಬೇಕಾದ ಬಲೆ ಮತ್ತು ಪೂರಕ ಸಾಮಾಗ್ರಿಗಳ ಕಿಟ್ಟನ್ನು ಮಡಿಕೇರಿಯಲ್ಲಿ ಉಚಿತವಾಗಿ ವಿತರಣೆ ಮಾಡಲಾಯಿತು. ಶಾಸಕ ಕೆ.ಜಿ.ಬೋಪಯ್ಯ ಅವರು ತಮ್ಮ ಕಚೇರಿಯಲ್ಲಿ ಸರಕಾರದ ಸೌಲಭ್ಯ... ಪಾಲೂರಿನಲ್ಲಿ ವ್ಯಕ್ತಿಯ ಸಂಶಯಾಸ್ಪದ ಸಾವು ಮಡಿಕೇರಿ ಡಿ.31 : ಸಂಘವೊoದಕ್ಕೆ ಹಣ ಪಾವತಿಸಲು ಹೋಗಿದ್ದ ವ್ಯಕ್ತಿಯೊಬ್ಬರು 4 ದಿನಗಳ ಬಳಿಕ ಶವವಾಗಿ ಪತ್ತೆಯಾದ ಘಟನೆ ಪಾಲೂರು ಗ್ರಾಮದಲ್ಲಿ ನಡೆದಿದೆ. ಮೂರ್ನಾಡು ನಿವಾಸಿ ಗಿರೀಶ್(38) ಎಂಬುವವರೇ ಮೃತಪಟ್ಟ ವ್ಯಕ್ತಿಯಾಗಿದ್ದು, ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ... ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ : ಅಕ್ಷರ ಆರೋಗ್ಯ ಅಭಿಯಾನ : ಗ್ರಂಥಾಲಯ ಉದ್ಘಾಟನೆ ಮಡಿಕೇರಿ ಡಿ.31 : ‘ಒಂದು ಒಳ್ಳೆಯ ಪುಸ್ತಕ ನೂರು ಸ್ನೇಹಿತರಿಗೆ ಸಮ’ ಆಗಿದ್ದು, ಒಳ್ಳೆಯ ಪುಸ್ತಕ ಅಧ್ಯಯನದಿಂದ ಮಾನಸಿಕ ನೆಮ್ಮದಿ ಮತ್ತು ಬೌದ್ಧಿಕ ವಿಕಸನಕ್ಕೆ ಸಹಕಾರಿಯಾಗಲಿದೆ ಎಂದು ಸಾಹಿತಿಗಳು ಮತ್ತು ಚಿಂತಕರಾದ ಅರವಿಂದ ಚೊಕ್ಕಾಡಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್... ಕುಶಾಲನಗರ ಪಟ್ಟಣ ಪಂಚಾಯಿತಿಯಲ್ಲಿ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ ಮಡಿಕೇರಿ ಡಿ.31 : ಕುಶಾಲನಗರ ಪಟ್ಟಣ ಪಂಚಾಯಿತಿಯ ಎಸ್ಎಫ್ಸಿ.ಅನುದಾನ ಮತ್ತು ಪ.ಪಂ.ನಿಧಿಯ ಶೇ.24.1 ರ ಪರಿಶಿಷ್ಟ ಜಾತಿ, ಪಂಗಡದವರ, ಶೇ.7.25 ರ ಇತರೆ ಬಡಜನರ ಹಾಗೂ ಶೇ.5 ರ ಅಂಗವಿಕಲರ ಕಲ್ಯಾಣ ನಿಧಿಯ ಕಾರ್ಯಕ್ರಮದಡಿ ವ್ಯಕ್ತಿ ಸಂಬಂಧಿತ ವಿವಿಧ ಕಾರ್ಯಕ್ರಮ ಹಮ್ಮಿಕೊ... ಮಡಿಕೇರಿ : ಜ.3 ರಂದು ಕೈಮಗ್ಗ ಉತ್ಪನ್ನ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟನೆ ಮಡಿಕೇರಿ ಡಿ.31 : ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಜನವರಿ, 03 ರಿಂದ 12 ರವರೆಗೆ ಕಾವೇರಿ ವಸ್ತ್ರಸಿರಿ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್... ಕೊಡಗು : 4,975 ರೈತರಿಗೆ ಬೆಳೆಹಾನಿ ಪರಿಹಾರ ವಿತರಣೆ ಮಡಿಕೇರಿ ಡಿ.31 : ಕೊಡಗು ಜಿಲ್ಲೆಯಲ್ಲಿ ಬೆಳೆ ಹಾನಿ ಸಂಬಂಧ 10ನೇ ಹಂತದಲ್ಲಿ 4975 ಮಂದಿ ರೈತರ ಬ್ಯಾಂಕ್ ಖಾತೆಗಳಿಗೆ ರೂ. 6.07 ಕೋಟಿ ಬೆಳೆ ಪರಿಹಾರ ಜಮೆ ಮಾಡಲಾಗಿದೆ. ಈ ವರ್ಷ ಬೆಳೆ ಹಾನಿ ಸಂಬಂಧ ಒಟ್ಟಾಗಿ 44,626 ಮಂದಿ ರೈತರ ಖಾತೆಗಳಿಗೆ ರೂ.59.29 ಕೋಟಿ ಪರಿಹಾರ... ಹೆಚ್.ಎಸ್.ಶಾಂತಿ ಗೆ ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಪ್ರಶಸ್ತಿ ಮಡಿಕೇರಿ ಡಿ.31 : ಭಾರತದ ಪ್ರಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಪ್ರಶಸ್ತಿಗೆ ಪಾರಾಣೆಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಹೆಚ್.ಎಸ್.ಶಾಂತಿ ಆಯ್ಕೆಯಾಗಿದ್ದಾರೆ. ಇವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ಶಿಕ್ಷಕರ ಸಂಘಗಳ ಒಕ್ಕೂ... ಪಿ.ಎಸ್.ರೋಹಿತ್ ಗೆ ಭೌತಶಾಸ್ತ್ರದಲ್ಲಿ ಪಿ.ಹೆಚ್.ಡಿ ಪದವಿ ಮಡಿಕೇರಿ ಡಿ.31 : ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜು ಆಗಿರುವ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಭೌತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿರುವ ಪಿ.ಎಸ್ ರೋಹಿತ್ ಅವರಿಗೆ "ಗ್ರೋತ್ ಆಂಡ್ ಕ್ಯಾರೆಕ್ಟರೈಝೇಶನ್ ಆಫ್ ಆಲ್ಕಲೈ... 1 2 3 … 77 Next Page »