ಕೊಡಗು – ಕೇರಳ ಗಡಿ ಭಾಗದ ಕೂಟುಹೊಳೆ ಸೇತುವೆ ಉದ್ಘಾಟನೆ ಮಡಿಕೇರಿ ಜ.31 : ಕೊಡಗು - ಕೇರಳ ಗಡಿ ಭಾಗದಲ್ಲಿ ಕೇರಳ - ಕರ್ನಾಟಕ ರಾಜ್ಯ ಸಂಪರ್ಕ ಕಲ್ಪಿಸುವ ಕೂಟುಹೊಳೆಯಲ್ಲಿ ಕೇರಳ ಸರಕಾರದ ಅನುದಾನದಲ್ಲಿ ನೂತನವಾಗಿ ನಿರ್ಮಿಸಲಾದ ಸೇತುವೆಯ ಉದ್ಘಾಟನಾ ಸಮಾರಂಭ ನಡೆಯಿತು. ಕೇರಳ ಸರ್ಕಾರದ ಲೋಕೋಪಯೋಗಿ ಸಚಿವರು, ಶಾಸಕ ಕೆ.ಜಿ.ಬೋಪಯ್ಯ... ಟಿ. ಶೆಟ್ಟಿಗೇರಿ : ವಿವಿಧ ಕಾಮಗಾರಿಗಳಿಗೆ ಚಾಲನೆ ಮಡಿಕೇರಿ ಜ.31 : ಪೊನ್ನಂಪೇಟೆ ತಾಲ್ಲೂಕು, ಟಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ಕಛೇರಿಯ ಹೆಚ್ಚುವರಿ ಕಟ್ಟಡದ ನಿರ್ಮಾಣ ಕಾಮಗಾರಿ ಹಾಗೂ ಟಿ. ಶೆಟ್ಟಿಗೇರಿ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅನುದಾನದ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಸುಮಾರು ರೂ.1 ಕೋಟಿ 34 ಲಕ್ಷ... ಸೋಮವಾರಪೇಟೆಯಲ್ಲಿ 101 ಮಂದಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಸೋಮವಾರಪೇಟೆ,ಜ.31 :ಅಕ್ರಮ ಸಕ್ರಮ ಯೋಜನೆಯಡಿ 94 ಸಿ ಮತ್ತು 94 ಸಿಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದ 101 ಫಲಾನುಭವಿಗಳಿಗೆ ಶಾಸಕ ಅಪ್ಪಚ್ಚು ರಂಜನ್ ತಮ್ಮ ಕಚೇರಿಯಲ್ಲಿ ಹಕ್ಕುಪತ್ರ ವಿತರಿಸಲಾಯಿತು. ಹಕ್ಕುಪತ್ರ ವಿತರಿಸಿ ಮಾತನಾಡಿದ ಶಾಸಕರು, ಹಕ್ಕುಪತ್ರ ಪಡೆದವರು ಯ... ಜಿಲ್ಲಾ ಕಾಂಗ್ರೆಸ್ ನಿಂದ ಸರ್ವೋದಯ ದಿನಾಚರಣೆ ಮಡಿಕೇರಿ ಜ.31 : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 74ನೇ ಪುಣ್ಯತಿಥಿಯನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸರ್ವೋದಯ ದಿನಾಚರಣೆಯನ್ನಾಗಿ ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಪದಾಧ... ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿ ರಚನೆ : ಸಂಚಾಲಕರಾಗಿ ಟಿ.ಈ.ಸುರೇಶ್ ಆಯ್ಕೆ ಮಡಿಕೇರಿ ಜ.31 : ನೂತನವಾಗಿ ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿಯನ್ನು ರಚಿಸಲಾಗಿದ್ದು, ಜಿಲ್ಲಾ ಸಂಚಾಲಕರಾಗಿ ಟಿ.ಈ.ಸುರೇಶ್ ಆಯ್ಕೆಯಾಗಿದ್ದಾರೆ. ಕೊಡ್ಲಿಪೇಟೆಯ ಜ್ಞಾನ ಮಂದಿರದಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಗೌರವ ಸಂಚಾಲಕರಾಗಿ ಡಿ.ಜೆ.ಈರಪ್ಪ, ಸೋಮವಾರಪೇಟೆ ತಾಲ್ಲ... ಕೊಡಗಿನಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.24.05 ಮಡಿಕೇರಿ ಜ.31 : ಜಿಲ್ಲೆಯಲ್ಲಿ ಸೋಮವಾರ 402 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳು 4194 ವರದಿಯಾಗಿದೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 44,279 ಆಗಿದ್ದು, ಒಟ್ಟು 39,645 ಮಂದಿ ಗುಣಮುಖರಾಗಿದ್ದಾರೆ. ... ಕಾಫಿ ಬೋರ್ಡ್ ಶಾಲೆಯಲ್ಲಿ 73ನೇ ಗಣರಾಜ್ಯೋತ್ಸವ ಆಚರಣೆ ಮಡಿಕೇರಿ ಜ.31 : ಕಾಫಿ ಬೋರ್ಡ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 73ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಚೆಟ್ಟಳ್ಳಿ ಗ್ರಾ.ಪಂ ಸದಸ್ಯ ಕಂಠಿ ಕಾರ್ಯಪ್ಪ ಹಾಗೂ ಸದಸ್ಯೆ ಪೇರಿಯನ ನಂದಿನಿ ಉದಯ ಕುಮಾರ್ ಧ್ವಜಾರೋಹಣ ನೆರವೇರಿಸಿ ದಿನದ ಮಹತ್ವವ... ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ಅರ್ಜಿ ಆಹ್ವಾನ ಮಡಿಕೇರಿ ಜ.31 : ಪ್ರಸಕ್ತ(2021-22) ಸಾಲಿನಲ್ಲಿ ಜೇನುಕುರುಬ ಮತ್ತು ಕೊರಗ ಸಮುದಾಯದ ಜನಾಂಗದ ಸಮಗ್ರ ಅಭಿವೃದ್ಧಿ ಯೋಜನೆಯಡಿ ಕೃಷಿ ಉದ್ದೇಶಕ್ಕೆ ಡೀಸೆಲ್ ಮೋಟಾರ್ ಮತ್ತು ಪೈಪ್ಗಳ ಖರೀದಿಗೆ, ಕಾಫಿ, ಭತ್ತ ಬೆಳೆಯುತ್ತಿರುವ ಜಮೀನಿಗೆ ತಂತಿ ಬೇಲಿ ಅಳವಡಿಕೆಗೆ ಹಾಗೂ ಸ್ವ... ಕೊಡಗು ಜಿ.ಪಂ : ಫೆ.8 ರಂದು ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಮಡಿಕೇರಿ ಜ.31 : ಪ್ರಸಕ್ತ(2021-22) ಸಾಲಿನ ಜನವರಿ ಅಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಪ್ರಾಥಮಿಕ, ಪ್ರೌಢ ಶಿಕ್ಷಣ ಮತ್ತು ಸಕಾಲ ಸಚಿವರು ಹಾಗೂ ಕೊಡಗು ಜಿಲ... ವಿದ್ಯಾರ್ಥಿ ವೇತನ : ಅರ್ಜಿ ಸಲ್ಲಿಸಲು ಫೆ.28 ರವರೆಗೆ ಅವಧಿ ವಿಸ್ತರಣೆ ಮಡಿಕೇರಿ ಜ.31 : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, 2021-22ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ... 1 2 3 … 73 Next Page »