ಮೇಕೇರಿ ಬಳಿ ಘಟನೆ : ಬಸ್, ಟಿಪ್ಪರ್ ಡಿಕ್ಕಿ ಮಡಿಕೇರಿ ಮೇ 31 : ಮಡಿಕೇರಿಯ ಮೇಕೇರಿ ಬಳಿ ಖಾಸಗಿ ಬಸ್ ಮತ್ತು ಟಿಪ್ಪರ್ ಡಿಕ್ಕಿ ನಡುವೆ ಡಿಕ್ಕಿ ಸಂಭವಿಸಿದೆ. ವಿರಾಜಪೇಟೆ ಕಡೆಯಿಂದ ಬರುತ್ತಿದ್ದ ಬಸ್ ಮತ್ತು ಮಡಿಕೇರಿ ಕಡೆಯಿಂದ ಹೋಗುತ್ತಿದ್ದ ಟಿಪ್ಪರ್ ಡಿಕ್ಕಿಯಾಗಿದ್ದು, ಬಸ್ ನಲ್ಲಿದ್ದ 15 ಪ್ರಯಾಣಿಕರು ಅದೃಷ್ಟವಶ... ಕೊಡಗು ವಾರ್ತಾ ಇಲಾಖೆ ಗಣೇಶ್ ರಿಗೆ ಬೀಳ್ಕೊಡುಗೆ ಮಡಿಕೇರಿ ಮೇ 31 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೊಡಗು ಕಚೇರಿಯಲ್ಲಿ ಕಳೆದ 20 ವರ್ಷಗಳಿಂದ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ.ಎನ್.ಗಣೇಶ್ ಅವರು ಮಂಗಳವಾರ ವಯೋ ನಿವೃತ್ತಿ ಹೊಂದಿದರು. ಈ ಹಿನ್ನೆಲೆ ವಾರ್ತಾ ಇಲಾಖೆ ವತಿಯಿಂದ ಎಂ.ಎನ್.ಗಣ... ಹೊದವಾಡ ಆಝಾದ್ ನಗರ ರಸ್ತೆ ಕಾಮಗಾರಿ ಕಳಪೆ : ಮರು ಡಾಂಬರೀಕರಣಕ್ಕೆ ಒತ್ತಾಯ ಮಡಿಕೇರಿ ಮೇ 31 : ನಾಪೋಕ್ಲು ಸಮೀಪದ ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹೊದವಾಡ ಗ್ರಾಮಕ್ಕಾಗಿ ಸಂಪರ್ಕ ಕಲ್ಪಿಸುವ ಆಝಾದ್ ನಗರ ಮಸೀದಿ ಪಕ್ಕದಲ್ಲಿ ನಿರ್ಮಿಸಲಾದ ನೂತನ ರಸ್ತೆ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಗ್ರಾಮಸ್ಥ ಹಾಗೂ ನಾಲ್ಕುನಾಡು... ಭಾಗಮಂಡಲದಲ್ಲಿ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿ ಮಡಿಕೇರಿ ಮೇ 31 : ಭಾಗಮಂಡಲ ಕಾವೇರಿ ಫ್ರೆಂಡ್ಸ್ ವತಿಯಿಂದ ಜೂ.4 ರಂದು ರಾಜ್ಯಮಟ್ಟದ ಪುರುಷ ಮ್ಯಾಟ್ ಕಬಡ್ಡಿ ಪಂದ್ಯಾವಳಿ ನಡೆಯಲಿದೆ. ಭಾಗಮಂಡಲದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಬೆಳಿಗ್ಗೆ 9.30 ಗಂಟೆಗೆ ಪಂದ್ಯಾವಳಿ ನಡೆಯಲಿದ್ದು, ಪಂದ್ಯಾವಳಿಯಲ್ಲಿ ... ಚೆಯ್ಯಂಡಾಣೆ ಮರಂದೋಡ : ಕಾರ್ಯಾಚರಣೆ ವೇಳೆ ಕಾಡಾನೆ ಸಾವು ಮಡಿಕೇರಿ ಮೇ 31 : ಅರಣ್ಯ ಇಲಾಖೆ ವತಿಯಿಂದ ನಡೆಯುತ್ತಿದ್ದ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಒಂದು ಹೆಣ್ಣು ಕಾಡಾನೆ ಸಾವನಪ್ಪಿದ ಘಟನೆ ಚೆಯ್ಯಂಡಾಣೆ ಸಮೀಪದ ಮರಂದೋಡ ಗ್ರಾಮದಲ್ಲಿ ನಡೆದಿದೆ. ಈ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದ ಹಿನ್ನೆಲೆಯಲ್ಲಿ ಕಳೆದ ... ಹೆದ್ದಾರಿ ಕಾಡು ಕಡಿಯಲು 7 ದಿನಗಳ ಗಡುವು : ಶ್ರಮದಾನಕ್ಕೆ ಕೊರವೇ ನಿರ್ಧಾರ ಮಡಿಕೇರಿ ಮೇ 31 : ಮಡಿಕೇರಿಯಿಂದ ಕುಶಾಲನಗರದವರೆಗಿನ ಹೆದ್ದಾರಿಯಲ್ಲಿ ಪ್ರತಿದಿನ ಅಪಘಾತಗಳು ನಡೆಯುತ್ತಿದ್ದು, ಸಾವು, ನೋವುಗಳು ಸಂಭವಿಸುತ್ತಿವೆ. ಈ ಅನಾಹುತಗಳಿಗೆ ಹೆದ್ದಾರಿಯ ಬದಿಯ ಕಾಡು ಕಾರಣವಾಗಿದ್ದು, ತಕ್ಷಣ ಕಡಿಯಲು ಕ್ರಮ ಕೈಗೊಳ್ಳಬೇಕೆಂದು ಕೊಡಗು ರಕ್ಷಣಾ ವೇದ... ಕೊಡಗು : ಗ್ರಾಮ ಲೆಕ್ಕಿಗರ ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ಮಡಿಕೇರಿ ಮೇ.31 : ಕೊಡಗು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 35 ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಂಬಂಧ ಅಧಿಸೂಚನೆ ಹೊರಡಿಸಿದ್ದು, ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ ಅಭ್ಯರ್ಥಿಗಳ 1:5 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ... ಮಡಿಕೇರಿಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಮಡಿಕೇರಿ ಮೇ.31 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ “ವಿಶ್ವ ತಂಬಾಕು ರಹಿತ ದಿನಾಚರಣ... ಸರ್ಕಾರದ ಯೋಜನೆ : ಜಿಲ್ಲೆಯ ಫಲಾನುಭವಿಗಳಿಂದ ಅಭಿಪ್ರಾಯ ಪಡೆದ ಶಾಸಕರು ಮಡಿಕೇರಿ ಮೇ.31 : ಪ್ರಧಾನಮಂತ್ರಿ ಅವರ ಸಂವಾದಕ್ಕೂ ಮೊದಲು ಜಿಲ್ಲೆಯ ಫಲಾನುಭವಿಗಳ ಜೊತೆ ಕೇಂದ್ರ ಸರ್ಕಾರದ ಕಾರ್ಯಕ್ರಮಗಳ ಪ್ರಯೋಜನ ಬಗ್ಗೆ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಮತ್ತು ಕೆ.ಜಿ.ಬೋಪಯ್ಯ ಅವರು ಮಾಹಿತಿ ಪಡೆದರು. ಕೇಂದ್ರ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಮಾ... ಕೊಡಗು : ಜನಕಲ್ಯಾಣ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ ಮಡಿಕೇರಿ ಮೇ.31 : ಆಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಭಾರತ ಸರ್ಕಾರದ ವಿವಿಧ ಯೋಜನೆಗಳ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾ ನಗರದಿಂದ ಏರ್ಪಡಿಸಲಾಗಿದ್ದ ವಿಡಿಯೋ ಸಂವಾದವನ್ನು ಫಲಾನ... 1 2 3 … 67 Next Page »