ಗೋವಾದಲ್ಲಿ ನಡೆದ ರೈನ್ ಫಾರೆಸ್ಟ್ ಚಾಲೆಂಜ್ ಇಂಡಿಯಾ -2022 : ಅಮ್ಮತ್ತಿಯ ಉದ್ದಪಂಡ ಚೇತನ್ ಚಂಗಪ್ಪ ಚಾಂಪಿಯನ್ ಚೆಟ್ಟಳ್ಳಿ ಜು.31 : ಗೋವಾದಲ್ಲಿ ನಡೆದ ರೈನ್ ಫಾರೆಸ್ಟ್ ಚಾಲೆಂಜ್ ರ್ಯಾಲಿಯಲ್ಲಿ ಅಮ್ಮತ್ತಿಯ ಉದ್ದಪಂಡ ಚೇತನ್ ಚಂಗಪ್ಪ ಕೋಡ್ರೈವರಾಗಿ ರ್ಯಾಲಿ ಉತ್ತಮ ಪ್ರದರ್ಶನವನ್ನು ತೋರುವ ಮೂಲಕ ಓವರಾಲ್ ಚಾಂಪಿಯನ್ನಾಗಿ ಮಿಂಚಿದ್ದಾರೆ. ಇಟರ್ ನ್ಯಾಷನಲ್ ಆಫ್ ರೋಡ್ ಅಫ್ ಮಲೇಷಿಯ... ಸುಂಟಿಕೊಪ್ಪದಲ್ಲಿ ಪ್ರತಿಭಟನೆ : ಹತ್ಯೆ ಆರೋಪಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ಆಗ್ರಹ ಮಡಿಕೇರಿ ಜು.31 : ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ದುಷ್ಕೃತ್ಯದ ಹಿಂದಿನ ಜಾಲವನ್ನು ಬಯಲಿಗೆಳೆಯಬೇಕೆಂದು ಪುತ್ತೂರು ಬಿಲ್ಲವ ಸಮಾಜದ ಖಜಾಂಚಿ ಮಹೇಶ್ ಸಾಲಿಯಾನ್ ಆಗ್ರಹಿಸಿದ್ದಾರೆ. ಸುಂಟಿಕೊಪ್ಪದ ಕನ್ನಡ ವೃತ್ತದಲ್... ಕರ್ಣಂಗೇರಿಯಲ್ಲಿ ವಿಜ್ಞಾನ ಕೇಂದ್ರ, ತಾರಾಲಯ ಸ್ಥಾಪನೆಗೆ ಕ್ರಮ ಮಡಿಕೇರಿ ಜು.31 : ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ವತಿಯಿಂದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದಿಸೆಯಲ್ಲಿ ನಗರದ ಹೊರಭಾಗದಲ್ಲಿ ಕರ್ಣಂಗೇರಿಯಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಿಸಲು ಜಿಲ್ಲಾಡಳಿತದ ವತ... ಏಕಬಳಕೆ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಜಾಗೃತಿ ಮೂಡಿಸಿ : ಡಿಸಿ ಕರೆ ಮಡಿಕೇರಿ ಜು.31 : ದೇಶಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಮೇಲೆ ನಿಷೇಧ ಹೇರಲಾಗಿದ್ದು, ಜುಲೈ 1 ರಿಂದಲೇ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಶಾಲಾ ಮುಖ್ಯಸ್ಥರು ಹಾಗೂ ಶಿಕ್ಷಕರು ಜನಜಾಗೃತಿ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ... ಪತ್ರಿಕಾ ದಿನಾಚರಣೆ : ಮಕ್ಕಳ ಗ್ರಾಮ ಸಭೆ ಮೂಲಕ ಸಮಸ್ಯೆಗೆ ಸ್ಪಂದನೆ : ಜಿ.ಪಂ ಸಿಇಒ ಘೋಷಣೆ ಮಡಿಕೇರಿ, ಜು. 31: ಮಕ್ಕಳ ಬೇಕು-ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಮಕ್ಕಳ ಗ್ರಾಮಸಭೆಯನ್ನು ಆಯೋಜಿಸಿ ಸಮಸ್ಯೆ ಪರಿಹಾರಕ್ಕೆ ಮುಂದಾಗಲಾಗುವುದು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್ ಸಿಂಗ್ ಮೀನಾ ತಿಳ... ಕೂಡುಮಂಗಳೂರು ಶಾಲೆ : ವಿಶ್ವ ಪ್ರಕೃತಿ ಸಂರಕ್ಷಣಾ ದಿನಾಚರಣೆ ಕುಶಾಲನಗರ ಜು.31 : ಭೂಮಿ ಮೇಲಿನ ನೈಸರ್ಗಿಕ ಸಂಪನ್ಮೂಲಗಳು ಹಾಗೂ ಪರಿಸರವನ್ನು ನಾಶಪಡಿಸದೆ ಭವಿಷ್ಯತ್ತಿನ ದೃಷ್ಠಿಯಿಂದ ಕಾಪಾಡಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರೂ ಆದ ರಾಷ್ಟ್ರೀಯ ಹಸಿರು ಪಡೆಯ ಕ... ನಿಟ್ಟೂರು : ರಸ್ತೆ, ಚೆಕ್ ಪೋಸ್ಟ್ ಮುಖ್ಯದ್ವಾರ ಉದ್ಘಾಟನೆ ಸಜ್ಜು ಮಡಿಕೇರಿ ಜು.31 : ವಿರಾಜಪೇಟೆ ನಿಟ್ಟೂರು ಜಾಗಲೆಯಲ್ಲಿ ಕಾವೇರಿ ನಿರಾವರಿ ನಿಗಮ ಮಂಡಳಿ ವತಿಯಿಂದ 95 ಲಕ್ಷ ವೆಚ್ಚದಲ್ಲಿ ಪೂರ್ಣಗೊಂಡಿರುವ ನೂತನ ಸಿಮೆಂಟ್ ರಸ್ತೆ ಮತ್ತು ಕಾರ್ಮಾಡಿನಲ್ಲಿ ನಿರ್ಮಿಸಿರುವ ನೂತನ ಚೆಕ್ ಪೋಸ್ಟ್ ಮುಖ್ಯದ್ವಾರವನ್ನು ಆ.1 ರಂದು ಶಾಸಕ ಕೆ.ಜಿ.... ಅಮಾಯಕರ ಹತ್ಯೆ, ಪರಿಹಾರ ತಾರತಮ್ಯ ಖಂಡನೀಯ : ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಅಸಮಾಧಾನ ಮಡಿಕೇರಿ ಜು.31 : ಕರಾವಳಿ ಭಾಗದಲ್ಲಿ ನಡೆದಿರುವ ಅಮಾಯಕ ಯುವಕರ ಹತ್ಯೆ ಪ್ರಕರಣ ಮತ್ತು ಪರಿಹಾರ ವಿತರಣೆಯಲ್ಲಿ ಸರ್ಕಾರ ತೋರಿರುವ ತಾರತಮ್ಯ ನೀತಿ ಖಂಡನೀಯವೆoದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ಹಾಗೂ ಪ್ರಧಾನ ... ಬೆಳ್ಳಾರೆಯ ಪ್ರವೀಣ್ ಮನೆಗೆ ಭೇಟಿ ನೀಡಿದ ಶಾಸಕ ಅಪ್ಪಚ್ಚುರಂಜನ್ ಮಡಿಕೇರಿ ಜು.30 : ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಭೇಟಿ ನೀಡಿದರು. ಕುಟುಂಬದ ಸದಸ್ಯರೊಂದಿಗೆ ಚರ್ಚಿಸಿದ ಅವರು ಸಾಂತ್ವನ ಹೇಳಿದರು. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದ್ದು, ನ್... ಕುಶಾಲನಗರದಲ್ಲಿ ಪತ್ರಿಕಾ ದಿನಾಚರಣೆ : ಕಾವೇರಿ ರತ್ನ ಪ್ರಶಸ್ತಿ ಪ್ರದಾನ ಕುಶಾಲನಗರ ಜು.30 : ತಳಮಟ್ಟದ ಅಧ್ಯಯನ ನಡೆಸಿ ವರದಿ ಮಾಡುವ ಮೂಲಕ ಪತ್ರಕರ್ತ ಸಮಾಜದಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು. ಕರ್ನಾಟಕ ಸರ್ವ ಸಂಪಾದಕರು ಹಾಗೂ ಪತ್ರಕರ್ತರ ಸಂಘ, ಕುಶಾಲನಗರ ... 1 2 3 … 71 Next Page »