ಸುಂಟಿಕೊಪ್ಪ ಲಯನ್ಸ್ ಸಂಸ್ಥೆಯಿಂದ ಕಂಪ್ಯೂಟರ್ ಕೊಡುಗೆ ಸುಂಟಿಕೊಪ್ಪ, ನ.30: ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಂಪ್ಯೂಟರ್ ಕಲಿಕೆಯ ಜ್ಞಾನವನ್ನು ಪಡೆಯುವುದರೊಂದಿಗೆ ದೈನಂದಿನ ವೃತ್ತಿ ಜೀವನಲ್ಲಿ ತಂತ್ರಜ್ಞಾನವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಲಯನ್ಸ್ ಸಂಸ್ಥೆಯ ಹಿರಿಯ ಸದಸ್ಯ ಎಂ.ಎ.ವಸಂತ್ ವಿದ್ಯಾರ್ಥಿಗಳಿಗೆ ಕರ... ಜಿಲ್ಲಾ ಮಟ್ಟದ ಅತ್ಯುತ್ತಮ ಯುವ ಸಂಘ ಪ್ರಶಸ್ತಿಗೆ ಅರ್ಜಿ ಆಹ್ವಾನ ಮಡಿಕೇರಿ ನ.30 : ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಇವರ ವತಿಯಿಂದ 2022-23ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಯುವ ಸಂಘ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ಸಂಬಂಧ 2021-22 ನೇ ಸಾಲಿನಲ್ಲಿ ಕ್ರೀಡೆ, ಸಾಂಸ್ಕೃತಿಕ ... ಮಡಿಕೇರಿ : ಡಿ.3 ರಂದು ವಿಶ್ವ ವಿಕಲಚೇತನರ ದಿನಾಚರಣೆ ಮಡಿಕೇರಿ ನ.30 : ವಿಶ್ವ ವಿಕಲಚೇತನರ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಆಚರಿಸುವ ಪ್ರಯುಕ್ತ ಡಿ.3 ರಂದು ಬೆಳಗ್ಗೆ 10 ಗಂಟೆಗೆ ನಗರಸಭೆಯಿಂದ ಓಂಕಾರ ಸದನದವರೆಗೆ ವಿಕಲಚೇತನರ ಜಾಥಾ ನಡೆಯಲಿದೆ. ನಂತರ ಬೆಳಗ್ಗೆ 10.30 ಗಂಟೆಗೆ ಓಂಕಾರ ಸದನದಲ್ಲಿ ವಿಶ್ವ ವಿಕಲಚೇತನರ ದ... ರಸ್ತೆ ಸುರಕ್ಷತೆ : ಜಾಗೃತಿ ಅಭಿಯಾನ ವಾಹನಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಚಾಲನೆ ಮಡಿಕೇರಿ ನ.30 : ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ವತಿಯಿಂದ ರಸ್ತೆ ಸುರಕ್ಷತೆ ಸಂಬಂಧಿಸಿದಂತೆ ಜಾಗೃತಿ ಅಭಿಯಾನದ ವಾಹನಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಚಾಲನೆ ನೀಡಿದರು. ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಾಗೃತಿ ಅಭಿಯಾನದ ವಾಹನ... ಆರ್ಜಿ ಗ್ರಾಮದಲ್ಲಿ ‘ಸಂಜೀವಿನಿ ಮಾಸಿಕ ಸಂತೆ’ ಉದ್ಘಾಟನೆ : ಗುಂಪುಗಳಿಂದ ಪ್ರತಿಯೊಬ್ಬರೂ ಸ್ವಾವಲಂಬಿ ಬದುಕು ಕಟ್ಟಿಕ... ಮಡಿಕೇರಿ ನ.30 : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಜಿಲ್ಲಾ ಪಂಚಾಯಿತಿ, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ವತಿಯಿಂದ ವಿರಾಜಪೇಟೆ ತಾಲ್ಲೂಕಿನ ಆರ್ಜಿ ... ಅರಪಟ್ಟು ಶ್ರೀ ಭಗವತಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಷಷ್ಠಿ ಪೂಜೆ ಕಡಂಗ ನ.30 : ಇತಿಹಾಸ ಪ್ರಸಿದ್ಧ ಅರಪಟ್ಟು ಗ್ರಾಮದಲ್ಲಿರುವ ಶ್ರೀ ಭಗವತಿ ದೇವಿ ದೇವಾಲಯದಲ್ಲಿ ಶ್ರೀ ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ಅರ್ಚಕರಾದ ವಿದ್ಯಾಧರ್ ಭಟ್ ಹಾಗೂ ಕಿರಣ್ ಕುಮಾರ್ ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನಡೆಯ... ಕೊಡವರ ಕೋವಿ ಹಕ್ಕಿನ ಬಗ್ಗೆ ಗೊಂದಲ ಸೃಷ್ಟಿಸಿದರೆ ಹೋರಾಟದ ಹಾದಿ : ಅಖಿಲ ಕೊಡವ ಸಮಾಜ ಎಚ್ಚರಿಕೆ ವಿರಾಜಪೇಟೆ ನ.30 : ಕೊಡವರ ವಿಶೇಷ ಕೋವಿ ವಿನಾಯಿತಿ ಪರವಾನಗಿ ವಿಷಯದಲ್ಲಿ ಹಾಗೂ ಜನಾಂಗಕ್ಕೆ ಸಂಬಂಧಿಸಿದ ಇತರೆ ವಿಷಯದಲ್ಲಿ ಅಧಿಕಾರಿಗಳು ಪದೇ ಪದೇ ಒಂದಿಲ್ಲೊಂದು ಗೊಂದಲಕ್ಕೀಡಾಗಿದ್ದು, ಜನಾಂಗ ಹಾಗೂ ಸರಕಾರವನ್ನು ಹಾದಿ ತಪ್ಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅಖಿಲ ... ಹೆಗ್ಗಳ ಸರ್ಕಾರಿ ಪೌಢಶಾಲೆಯ ನೂತನ ಕೊಠಡಿ ಉದ್ಘಾಟನೆ : ಶಿಕ್ಷಣದಿಂದ ವಂಚಿತರಾಗದೆ ಸರ್ವರೂ ಶಿಕ್ಷಿತರಾಗಬೇಕು : ಶಾಸಕ... ವಿರಾಜಪೇಟೆ ನ.30 : ಈ ಹಿಂದೆ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಕೊರತೆ ಕಾಣಿಸಿಕೊಂಡಿತ್ತು. ಸರ್ಕಾರದ ದೂರದೃಷ್ಟಿಯ ಪರಿಕಲ್ಪನೆಯಿಂದಾಗಿ ಮತ್ತು ದಾನಿಗಳ ನೆರವಿನಿಂದಾಗಿ ಇಂದು ಖಾಸಾಗಿ ಶಾಲೆಗಳಿಗೆ ಸರಿಸಮಾನವಾಗಿ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡು ಶಿಕ್ಷಣಾರ್ಥಿಗ... ಡಿ.3 ಮತ್ತು 4 ರಂದು ಮಡಿಕೇರಿಯಲ್ಲಿ ರೋಟರಿ ಜಿಲ್ಲಾ ಕ್ರೀಡಾಕೂಟ ಮಡಿಕೇರಿ ನ.30 : ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಡಿಸೆಂಬರ್ 3 ಮತ್ತು 4 ರಂದು ರೋಟರಿ ಜಿಲ್ಲಾ ಕ್ರೀಡಾಕೂಟವನ್ನು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ರೋಟರಿ ಸಂಸ್ಥೆಯ ಪದಾಧಿಕಾರಿಗಳು ತಿಳಿಸಿದ್ದಾರೆ. ಸುದ್ದ... ಸುಂಟಿಕೊಪ್ಪ : ಗ್ರಾ.ಪಂ ಸಾಮಾನ್ಯ ಸಭೆ ಬಹಿಷ್ಕರಿಸಿ ಹೊರ ನಡೆದ ಸದಸ್ಯರು ಸುಂಟಿಕೊಪ್ಪ ನ.30 : ಭೂ ಪರಿವರ್ತನೆಯಾದ ಗ್ರಾ.ಪಂ ಜಾಗಕ್ಕೆ 9 ಮತ್ತು 11 ಬಿ ನೀಡಲಾಗುತ್ತಿದೆ. ಗ್ರಾಮ ಪಂಚಾಯಿತಿ ಆಸ್ತಿಯನ್ನು ಸರ್ವೆ ಮಾಡಿಸಿ ಹದ್ದು ಬಸ್ತಿನಲ್ಲಿಡುತ್ತಿಲ್ಲ. ಪಂಚಾಯಿತಿ ಮಾಸಿಕ ಸಭೆಯ ನಡಾವಳಿಕೆಯನ್ನು ಅನುಷ್ಠಾನಗೊಳಿಸುತ್ತಿಲ್ಲ, ಅಭಿವೃದ್ಧಿ ಕಾಮಗಾ... 1 2 3 … 74 Next Page »