*‘ಬಣ್ಣ’ ಶಿಬಿರದ ಸಮಾರೋಪ : ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ನೀಡಿ : ನವೀನ್ ಅಂಬೆಕಲ್ ಕರೆ* ಮಡಿಕೇರಿ ಏ.30 : ಮಕ್ಕಳಿಗೆ ಶಿಕ್ಷಣದ ಬೆಳಕನ್ನು ನೀಡುವುದರೊಂದಿಗೆ ‘ಸಂಸ್ಕಾರ’ವನ್ನು ನೀಡುವುದು ಅತ್ಯವಶ್ಯವೆಂದು ಮಡಿಕೇರಿ ತಾಲ್ಲೂಕು ಕಸಾಪ ಅಧ್ಯಕ್ಷ ನವೀನ್ ಅಂಬೆಕಲ್ ಅಭಿಪ್ರಾಯಪಟ್ಟಿದ್ದಾರೆ. ಸುಳ್ಯದ ರಂರ ಮಯೂರಿ, ಮಡಿಕೇರಿ ತಾಲ್ಲೂಕು ಕಸಾಪ, ಮಡಿಕೇರಿಯ ಪುರಾತತ್... *ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಗೆಲುವು : ಸಂಕೇತ್ ಪೂವಯ್ಯ ಭವಿಷ್ಯ* ಮಡಿಕೇರಿ ಏ.30 : ಕಳೆದ 25 ವರ್ಷಗಳಿಂದ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ಶಾಸಕರುಗಳು ಜನಪರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕಾಳಜಿ ವಹಿಸದೆ ಇರುವುದರಿಂದ ಈ ಬಾರಿ ಮತದಾರರು ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದಾರೆ ಎಂದು ಕೆಪಿ... *ಮಡಿಕೇರಿ : ‘ನಮ್ಮ ನಡೆ ಮತಗಟ್ಟೆಯ ಕಡೆ’ : ಜಾಥ ಮತ್ತು ಧ್ವಜಾರೋಹಣ* ಮಡಿಕೇರಿ ಏ.30 : ವಿಧಾನಸಭಾ ಚುನಾವಣೆಯ ಮತದಾನದಂದು ತಪ್ಪದೆ ಅರ್ಹರೆಲ್ಲರೂ ಮತದಾನ ಮಾಡುವಂತಾಗಲು ‘ನಮ್ಮ ನಡೆ ಮತಗಟ್ಟೆಯ ಕಡೆಗೆ’ ಕಾರ್ಯಕ್ರಮ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ(ಸ್ವೀಪ್) ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ... *ಮತ ವಿಭಜನೆಯ ಷಡ್ಯಂತ್ರ : ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಆರೋಪ* ಮಡಿಕೇರಿ ಏ.30 : ಕೊಡಗಿನ ಎರಡೂ ಕ್ಷೇತ್ರಗಳಲ್ಲಿ ಸೋಲುವ ಭೀತಿಯನ್ನು ಎದುರಿಸುತ್ತಿರುವ ಪ್ರತಿಸ್ಪರ್ಧಿಗಳು ಕಾಂಗ್ರೆಸ್ ಮತಗಳನ್ನು ವಿಭಜಿಸುವ ಷಡ್ಯಂತ್ರದಲ್ಲಿ ತೊಡಗಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಆರೋಪಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ... *ಸೂಡಾನ್ ಸಂಘರ್ಷ : ವಿರಾಜಪೇಟೆ ತಾಲ್ಲೂಕಿನ ಕುಟುಂಬ ಸುರಕ್ಷಿತ* ಮಡಿಕೇರಿ ಏ.30 : ಸೂಡಾನ್ ದೇಶದಲ್ಲಿ ಸೇನೆ ಹಾಗೂ ಅರೆ ಸೇನಾಪಡೆಗಳ ನಡುವೆ ಸಂಘರ್ಷ ಸಂಭವಿಸುತ್ತಿದ್ದು, ವಿರಾಜಪೇಟೆ ತಾಲ್ಲೂಕಿನ ಒಂದು ಕುಟುಂಬವನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮೊಹಿದ್ದೀನ್ ಅವರ ಕುಟುಂಬ ಸೂಡಾನ... *ಚೆಯ್ಯಂಡಾಣೆಯಲ್ಲಿ ಕಾಂಗ್ರೆಸ್ ಪ್ರಚಾರ : ಅಭಿವೃದ್ಧಿ ಕುರಿತು ಪ್ರಶ್ನೆ ಮಾಡಿ : ಎ.ಎಸ್.ಪೊನ್ನಣ್ಣ ಕರೆ* ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಅವರು ಚೆಯ್ಯಂಡಾಣೆಯಲ್ಲಿ ಪ್ರಚಾರ ಸಭೆ ನಡೆಸಿದರು. ಮತದಾರರನ್ನು ಉದ್ದೇಶಿಸಿ ಮಾತನಾಡಿದ ಹಾಲಿ ಶಾಸಕರು 4 ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಅವರು ಚುನಾವಣೆಯ ಪ್ರಚಾರಕ್ಕೆ ಬಂದಾಗ ಮಾಡಿ... *25 ವರ್ಷಗಳಲ್ಲಿ ಆಗದ ಅಭಿವೃದ್ಧಿ ಕಾರ್ಯಗಳನ್ನು ನಾನು ಮಾಡಿ ತೋರಿಸುವೆ* ಸುಂಟಿಕೊಪ್ಪ ಏ.30 : ಕಳೆದ 25 ವರ್ಷಗಳಲ್ಲಿ ಆಗದ ಅಭಿವೃದ್ಧಿ ಕಾರ್ಯಗಳನ್ನು ನಾನು ಶಾಸಕನಾದರೆ ಮಾಡಿ ತೋರಿಸುತ್ತೇನೆ ಎಂದು ಮಡಿಕೇರಿ ಕ್ಷೇತ್ರದ ಕಾಂಗ್ರೆಸ್ ಆಭ್ಯರ್ಥಿ ಡಾ.ಮಂಥರ್ಗೌಡ ತಿಳಿಸಿದ್ದಾರೆ. ಸುಂಟಿಕೊಪ್ಪದಲ್ಲಿ ಮತಯಾಚಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ... *ಸುಂಟಿಕೊಪ್ಪದಲ್ಲಿ ಜೆಡಿಎಸ್ ರೋಡ್ ಶೋ* ಸುಂಟಿಕೊಪ್ಪ ಏ.30 : ಮಡಿಕೇರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಜೆಡಿಎಸ್ಗೆ ಮತ ನೀಡಿ ಎಂದು ಜೆಡಿಎಸ್ ಆಭ್ಯರ್ಥಿ ನಾಪಂಡ ಮುತ್ತಪ್ಪ ಮನವಿ ಮಾಡಿದ್ದಾರೆ. ಸುಂಟಿಕೊಪ್ಪದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಪ್ರಾದೇಶಿಕ ಪಕ್ಷದಿಂದ ಮಾತ್ರ ಸಮಾಜದ ... *ಬಿಜೆಪಿ ಅಭ್ಯರ್ಥಿ ಎಂ.ಪಿ.ಅಪ್ಪಚ್ಚು ರಂಜನ್ ರೋಡ್ ಶೋ* ಸುಂಟಿಕೊಪ್ಪ ಏ.30 : ಕಾನ್ ಬೈಲ್ ನಾಕೂರು ಶಿರಂಗಲ, ಕೊಡಗನೂರು, ಕಂಬಿಬಾಣೆಗಳಲ್ಲಿ ಬಿರುಸಿನ ಪ್ರಚಾರ ನಡೆಸಿದ ಮಡಿಕೇರಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಎಂ.ಪಿ.ಅಪ್ಪಚ್ಚು ರಂಜನ್ ಪಟ್ಟಣದಲ್ಲಿ ಭರ್ಜರಿ ರೋಡ್ ಶೋ ನಡೆಸಿದ ನಂತರ ಮನೆಮನೆಗೆ ತೆರಳಿ ಮತ ಯಾಚಿಸಿದರು. ಹಲ... *ಎಸ್ಡಿಪಿಐ ಸಮಾಲೋಚನಾ ಸಭೆ : ಮಡಿಕೇರಿಯಲ್ಲಿ ಪ್ರಬಲ ಪೈಪೋಟಿ ನೀಡುವ ವಿಶ್ವಾಸ* ಮಡಿಕೇರಿ ಏ.30 : ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಡಿಪಿಐ ಪಕ್ಷ ಸ್ಪರ್ಧೆ ಮಾಡುತ್ತಿದೆ. ವಿರಾಜಪೇಟೆ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಇರುವ ಕಾರಣ ಪಕ್ಷದ ನಿಲುವು ಕುರಿತು ಮಡಿಕೇರಿಯ ಜಿಲ್ಲಾ ಕಚೇರಿಯಲ್ಲಿ ಸಮಾಲೋಚನಾ ಸಭೆ ನಡ... 1 2 3 … 57 Next Page »