*ಡಾ.ಮಂತರ್ ಗೌಡ ವಿರುದ್ಧ ಅಪಪ್ರಚಾರ : ಸೂಕ್ತ ಕ್ರಮಕ್ಕೆ ಯುವ ಕಾಂಗ್ರೆಸ್ ಒತ್ತಾಯ* ಮಡಿಕೇರಿ ಏ.30 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಅವರ ಕುರಿತು ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಚುನಾವಣಾಧಿಕಾರಿಗಳು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ಘಟಕ ಒತ್ತಾಯಿಸಿದೆ. ಪತ್ರಿ... *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ : ಕಾಲೇಜು ವಾರ್ಷಿಕೋತ್ಸವ* ಮಡಿಕೇರಿ ಏ.30 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ “ಮಡಿಕೇರಿಯಲ್ಲಿ ಉತ್ಕರ್ಷ 2023” ರ ಶೀರ್ಷಿಕೆಯಡಿ ಕಾಲೇಜು ವಾರ್ಷಿಕೋತ್ಸವ ಸಂಸ್ಥೆಯ ಆವರಣದಲ್ಲಿ ಸಂಭ್ರಮದಿಂದ ನಡೆಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧ... *ಕರಿಕೆ, ಭಾಗಮಂಡಲ : ಆಮ್ ಆದ್ಮಿ ಪಾರ್ಟಿಯಿಂದ ಚುನಾವಣಾ ಪ್ರಚಾರ* ಮಡಿಕೇರಿ ಏ.29 : ಆಮ್ ಆದ್ಮಿ ಪಾರ್ಟಿಯ ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಸಿ.ಎಸ್.ರವೀಂದ್ರ ಪರ ಕರಿಕೆ, ಭಾಗಮಂಡಲ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಯಿತು. ಸ್ಥಳೀಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಚೇರಂಬಾಣೆ, ನಾಪೋಕ್ಲು, ಕೊಟ್ಟಾಮುಡಿ, ಕಾಕೋಟ... *ಮಡಿಕೇರಿ ಕ್ಷೇತ್ರ : ಭಾರತೀಯ ಕಮ್ಯೂನಿಸ್ಟ್ ಪಕ್ಷದಿಂದ ಮತಯಾಚನೆ* ಮಡಿಕೇರಿ ಏ.29 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಭಾರತೀಯ ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿ ಹೆಚ್.ಎಂ.ಸೋಮಪ್ಪ ಅವರು ಕ್ಷೇತ್ರದ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದರು. ಮಾದಾಪುರ, ಮಡಿಕೇರಿ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಸಂಚರಿಸಿದ ಸೋಮಪ್ಪ ಹಾಗೂ ಕಾರ್ಯ... *ಮೇ 3 ಮತ್ತು 4 ರಂದು ಬೇತು ಶ್ರೀ ಮಕ್ಕಿ ಶಾಸ್ತಾವು ದೇವರ ಉತ್ಸವ* ಮಡಿಕೇರಿ ಏ.29 : ಕೊಡಗಿನ ಇತಿಹಾಸ ಪ್ರಸಿದ್ಧ ಬೇತು ಶ್ರೀ ಮಕ್ಕಿ ಶಾಸ್ತಾವು ದೇವರ ಉತ್ಸವವು ಮೇ 3 ಮತ್ತು 4 ರಂದು ನಡೆಯಲಿದೆ. ಮೇ 3 ರಂದು ಬೆಳಿಗ್ಗೆ 11.30 ಗಂಟೆಗೆ ದೇವರ ಎತ್ತು ಪೂರಾಟ, ಮಹಾಪೂಜೆ, ಪ್ರಸಾದ ವಿತರಣೆ ನೆರವೇರಲಿದ್ದು, ರಾತ್ರಿ 9.30 ಗಂಟೆಗೆ ಶ... *ಕೊಡಗು : ಅಂಚೆ ಮತದಾನ ಪ್ರಕ್ರಿಯೆಗೆ ಚಾಲನೆ* ಮಡಿಕೇರಿ ಏ.29 : ನಮೂನೆ 12 ಡಿ ರಡಿ ಹೆಸರು ನೋಂದಾಯಿಸಿದ 80 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ಹಕ್ಕು ಚಲಾಯಿಸುವ ಪ್ರಕ್ರಿಯೆಗೆ ಶನಿವಾರ ಚಾಲನೆ ದೊರೆಯಿತು. ಕೊಡಗು ಜಿಲ್ಲೆಯ 542 ಮತಗಟ್ಟೆ ವ್ಯಾಪ್ತಿಯಲ್ಲಿ ಸೆಕ್ಟರ್ ಅಧಿಕಾರಿಗಳ ನೇತೃತ್ವದಲ್... *ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡಿಲ್ಲ : ಅಯ್ಯಂಗೇರಿ ಕಾಂಗ್ರೆಸ್ ಸ್ಪಷ್ಟನೆ* ಮಡಿಕೇರಿ ಏ.29 : ಅಯ್ಯಂಗೇರಿಯಲ್ಲಿ 50ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂದು ಅಯ್ಯಂಗೇರಿ ಬಿಜೆಪಿ ಸತ್ಯಕ್ಕೆ ದೂರವಾದ ಹೇಳಿಕೆ ನೀಡಿದೆ ಎಂದು ಅಯ್ಯಂಗೇರಿ ವಲಯ ಕಾಂಗ್ರೆಸ್ ಪದಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಪತ್ರಿಕಾ ಪ... *224 ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಬೆಂಬಲ : ದಸಂಸ ಐಕ್ಯ ಹೋರಾಟ ಚಾಲನಾ ಸಮಿತಿ ನಿರ್ಧಾರ* ಮಡಿಕೇರಿ ಏ.29 : ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಬೆಂಬಲ ನೀಡಲು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ನಿರ್ಧರಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಸಮಿತಿ ಸದಸ್ಯ ಇಂದೂಧರ ಹೊನ್ನಾ... *ನನಗೆ ಮತದಾನ ಮಾಡಿ ಜನಸೇವೆಗೆ ಅವಕಾಶ ನೀಡಿ : ವಿರಾಜಪೇಟೆ ಅಭ್ಯರ್ಥಿ ದರ್ಶನ್ ಮನವಿ* ಮಡಿಕೇರಿ ಏ.29 : ಹದಗೆಟ್ಟಿರುವ ಇಂದಿನ ರಾಜಕೀಯ ಪರಿಸ್ಥಿತಿಯನ್ನು ಅವಲೋಕಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಾನು ನಿರ್ಧರಿಸಿದ್ದು, ಮತದಾರರು ನನಗೆ ಮತದಾನ ಮಾಡುವ ಮೂಲಕ ಜನಸೇವೆಗೆ ... *ಕುಶಾಲನಗರ : 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ* ಮಡಿಕೇರಿ ಏ.29 : ಪ್ರಸಕ್ತ(2023-24) ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕುಶಾಲನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗೆ (ಆಂಗ್ಲ ಮಾಧ್ಯಮ) 6ನೇ ತರಗತಿ ಉಚಿತ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮ... « Previous Page 1 2 3 4 … 57 Next Page »