*ಕೊಡಗು ಹೆಗ್ಗಡೆ ಸಮಾಜದ ಕ್ರೀಡಾಕೂಟ ಉದ್ಘಾಟನೆ* ಮಡಿಕೇರಿ ಏ.29 : ಕೊಡಗು ಹೆಗ್ಗಡೆ ಜನಾಂಗದ 20ನೇ ವರ್ಷದ ಕ್ರೀಡೋತ್ಸವಕ್ಕೆ ಮೂರ್ನಾಡು ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಮೇಜರ್ ಮಳ್ಳಡ ದೀಕ್ಷಿತ್ ದೇವಯ್ಯ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಕೊಡಗು ಹೆಗ್ಗಡೆ ಜನಾಂಗದಲ್ಲಿ ಸಮಾಜದ ವಿವಿಧ ಕ್... *ಕೊಡಗಿನ ಪೇಟದಲ್ಲಿ ಶಾ* ಮಡಿಕೇರಿ ಏ.29 : ಜಿಲ್ಲಾ ಬಿಜೆಪಿ ಪ್ರಮುಖರು ಅಮಿತ್ ಶಾ ಅವರಿಗೆ ಕೊಡಗಿನ ಪೇಟವನ್ನು ತೊಡಿಸಿ ಗೌರವಿಸಿದರು. ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ರೋಡ್ ಶೋ ನಡೆಸಿದ ಅಮಿತ್ ಶಾ, ಜನರಿಗೆ ಕೈ ಬೀಸಿ ನಗುಬೀರಿದರು. ಅಮಿತ್ ಶಾ ಅವರು... *ಗೃಹ ಸಚಿವ ಅಮಿತ್ ಶಾ ರೋಡ್ ಶೋ : ಸಾವಿರಾರು ಸಂಖ್ಯೆಯ ಬಿಜೆಪಿ ಕಾರ್ಯಕರ್ತರ ಹರ್ಷೋದ್ಘಾರ* ಮಡಿಕೇರಿ ಏ.29 : ಕರ್ನಾಟಕ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲೇಬೇಕೆನ್ನುವ ಉದ್ದೇಶದಿಂದ ಪಕ್ಷ ಪ್ರಬಲವಾಗಿ ನೆಲೆಯೂರಿರುವ ಕರಾವಳಿ ಕರ್ನಾಟಕ ಭಾಗದಲ್ಲಿ ಇರುವ ಸ್ಥಾನಗಳನ್ನು ಉಳಿಸಿಕೊಳ್ಳುವುದಕ್ಕಾಗಿ ರಾಷ್ಟ್ರ ಮತ್ತು ರಾಜ್ಯ ನಾಯಕರುಗಳ ದಂಡು... *ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ಕ್ಲೀನ್ ಸ್ವೀಪ್* ಮಡಿಕೇರಿ ಏ.29 : ವಿಧಾನಸಭಾ ಚುನಾವಣೆಯಲ್ಲಿ ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮಾಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿ ಮಡಿಕೇರಿಯಲ... *ಮರಗೋಡುವಿನಲ್ಲಿ ಮಹಿಳೆಯರ ಕ್ರಿಕೆಟ್ : ಮಾಲ್ದಾರೆ ತಂಡ ಚಾಂಪಿಯನ್* ಮಡಿಕೇರಿ ಏ.29 : ಕೊಡಗು ಗೌಡ ಫುಟ್ಬಾಲ್ ಅಸೋಸಿಯೇಶನ್ ಆಶ್ರಯದಲ್ಲಿ ಮರಗೋಡುವಿನಲ್ಲಿ ನಡೆದ ಪಾಣತ್ತಲೆ ಕಪ್ ಫುಟ್ಬಾಲ್ ಅಂಗವಾಗಿ ನಡೆದ ವಿವಾಹಿತ ಮಹಿಳೆಯರ ಮುಕ್ತ ಕ್ರಿಕೆಟ್ ಪಂದ್ಯಾವಳಿಯಲ್ಲಿ ಟೀಂ 11 ಮಾಲ್ದಾರೆ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ದ್ವಿತೀಯ ಸ್ಥಾ... *ಸಮಸ್ತ ಪಬ್ಲಿಕ್ ಪರೀಕ್ಷೆ : ಕುಶಾಲನಗರದ ದಾರುಲ್ ಉಲೂಂ ಮದ್ರಸ ವಿದ್ಯಾರ್ಥಿಗಳ ಸಾಧನೆ* ಮಡಿಕೇರಿ ಏ.29 : ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ 5, 7, 10 ಹಾಗೂ +2 ತರಗತಿಗಳಿಗೆ ನಡೆಸುವ ಸಮಸ್ತ ಪಬ್ಲಿಕ್ ಪರೀಕ್ಷೆಯಲ್ಲಿ ದಾರುಲ್ ಉಲೂಂ ಮದ್ರಸ ಕುಶಾಲನಗರ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಹೊಂದಿದ್ದಾರೆ ಎಂದು ಪ್ರಾಂಶುಪಾಲರಾದ ತಮ... *ಮಡಿಕೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ : ಅಭ್ಯರ್ಥಿಗಳ ಪರ ಮತಯಾಚನೆ* ಮಡಿಕೇರಿ ಏ.29 : ಮಡಿಕೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದರು. ನಗರದ ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಹಳೇ ಖಾಸಗಿ ಬಸ್ ನಿಲ್ದಾಣದ ವರೆಗೆ ರೋಡ್ ಶೋ ನಡೆಸಿ ಅಭ್ಯರ್ಥಿಗಳ ಗೆಲುವಿಗೆ ಮನವಿ ಮಾಡಿ... *ಕುಟ್ಟ : ಜೆಡಿಎಸ್ ಅಭ್ಯರ್ಥಿ ಮನ್ಸೂರ್ ಆಲಿ ಪರ ಬಿರುಸಿನ ಪ್ರಚಾರ* ನಾಪೋಕ್ಲು ಏ.29 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳ (ಜೆಡಿಎಸ್ )ಅಭ್ಯರ್ಥಿ ನಾಪೋಕ್ಲುವಿನ ಎಂ.ಎ.ಮನ್ಸೂರ್ ಆಲಿ ಪೊನ್ನಂಪೇಟೆ ತಾಲೂಕಿನ ಕುಟ್ಟಗ್ರಾಮದಲ್ಲಿ ಬಿರುಸಿನ ಪ್ರಚಾರದ ಮೂಲಕ ಮಾತಯಾಚನೆ ನಡೆಸಿದರು. ಕುಟ್ಟಪಟ್ಟದಲ್ಲಿರುವ ಮಸೀದಿಯಲ್ಲಿ ಜ... *ದ್ವಿತೀಯ ಪಿಯುಸಿ ಫಲಿತಾಂಶ : ರಾಫೆಲ್ಸ್ ಇಂಟರ್ನ್ಯಾಷನಲ್ ಪಿಯು ಕಾಲೇಜಿಗೆ ಶೇ. 100 ರಷ್ಟು ಫಲಿತಾಂಶ* ಮಡಿಕೇರಿ ಏ.29 : ನಾಪೋಕ್ಲು ಸಮೀಪದ ಹೊದವಾಡದ ರಾಫೆಲ್ಸ್ ಇಂಟರ್ನಾಷನಲ್ ಪಿಯು ಕಾಲೇಜಿಗೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಬಂದಿದೆ. ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ... *ಕುಟ್ಟದಲ್ಲಿ ಜೆಡಿಎಸ್ ಪ್ರಚಾರ* ಮಡಿಕೇರಿ ಮಡಿಕೇರಿ ಏ.29 : ವಿರಾಜಪೇಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ಎ ಮನ್ಸೂರ್ ಆಲಿ ಕುಟ್ಟ ಭಾಗದಲ್ಲಿ ಪ್ರಚಾರದ ಮೂಲಕ ಮತಯಾಚನೆ ಮಾಡಿದರು. ಈ ಸಂದರ್ಭ ಮಾತನಾಡಿದ ಜೆಡಿಎಸ್ ಅಭ್ಯರ್ಥಿ ಮನ್ಸೂರ್ ಆಲಿ, ವಿರಾಜಪೇಟೆ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ... « Previous Page 1 2 3 4 5 … 57 Next Page »