*ಪೊನ್ನಂಪೇಟೆ : ಜೂ.1 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ* ಮಡಿಕೇರಿ ಮೇ 31 : ಪೊನ್ನಂಪೇಟೆ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್10 ಹೈಸೊಡ್ಲೂರು ಫೀಢರ್ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಜೂ.1 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗ... *ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಪ್ರವೇಶ ಪ್ರಕ್ರಿಯೆ ಆರಂಭ* ಮಡಿಕೇರಿ ಮೇ 31 : ಆಲೂರು ಸಿದ್ದಾಪುರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ 2023-24 ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಪ್ರವೇಶಕ್ಕೆ ಜೂ. 7 ಕೊನೆಯ ದಿನವಾಗಿದೆ. ಎಲೆಕ್ಟ್ರಾನಿಕ್ (ಎನ್ಸಿವಿಟಿ), ಎಲೆಕ್ಟ್ರಾನಿಕ್ ಮೆಕ್ಯಾನಿಕ್(ಎನ್ಸಿವಿಟಿ), ಫಿಟ್... *ಜೂ.2 ರಂದು ಪರಿಸರ ಕುರಿತು ಚಿತ್ರ ಹಾಗೂ ಪ್ರಬಂಧ ಸ್ಪರ್ಧೆ* ಮಡಿಕೇರಿ ಮೇ 31 : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ, ಕೊಡಗು ವತಿಯಿಂದ ವಿಶ್ವ ಪರಿಸರ ದಿನಾಚರಣೆ-2023 ರ ಅಂಗವಾಗಿ ಶಾಲಾ ಮಕ್ಕಳಿಗೆ ಜೂ.2 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಸಂತ ಮೈಕಲರ ಶಾಲೆಯಲ್ಲಿ ಕಿರಿಯ, ಹಿರಿಯ ಪ್ರಾಥಮಿಕ ಹಾಗೂ ... *ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ : ಸದುಪಯೋಗ ಪಡಿಸಿಕೊಳ್ಳಲು ಮನವಿ* ಮಡಿಕೇರಿ ಮೇ 31 : ಕೊಡಗು ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು, ಸಾರ್ವಜನಿಕ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕೇಂದ್ರದಲ್ಲಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತ ಬಂದಿ... *ಮೀನುಗಾರಿಕೆ ಇಲಾಖೆಯ ಯೋಜನೆಗಳ ಮಾಹಿತಿ* ಮಡಿಕೇರಿ ಮೇ 31 : ಪ್ರಸಕ್ತ (2023-24) ಸಾಲಿನಲ್ಲಿ ಮೀನುಗಾರಿಗೆ ಇಲಾಖೆಯಿಂದ ಜಿಲ್ಲಾ ಪಂಚಾಯತ್ ಹಾಗೂ ರಾಜ್ಯವಲಯ ಯೋಜನೆಗಳ ಅಡಿಯಲ್ಲಿ ಅನುದಾನ ಲಭ್ಯವಿದ್ದು, ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು. ಜಿಲ್ಲಾ ಪಂಚಾಯತ್ ಯೋಜನೆಗಳಡಿ ಮೀನುಗಾರಿಕೆ ಇಲಾಖ... *ಜೂ.1 ರಿಂದ ಮೀನುಗಾರಿಕೆ ನಿಷೇಧ* ಮಡಿಕೇರಿ ಮೇ 31 : ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಪ್ರತಿ ವರ್ಷದ ಜೂ.1 ರಿಂದ ಜು.30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಪೂ... *ವಿಶ್ವ ತಂಬಾಕು ರಹಿತ ದಿನಾಚರಣೆ : ವಿದ್ಯಾರ್ಥಿಗಳು ತಂಬಾಕು ಮುಕ್ತ ವಾತಾವರಣ ನಿರ್ಮಿಸಬೇಕು : ಪ್ರಸಾದ್ ಸಲಹೆ* ಮಡಿಕೇರಿ ಮೇ 31 : ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಶಿಕ್ಷಣ ಪಡೆಯುವುದರ ಜೊತೆಗೆ ತಂಬಾಕು ಮುಕ್ತ ವಾತಾವರಣವನ್ನಾಗಿಸಲು ಶ್ರಮಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಸಾದ್ ಹೇಳಿದರು. ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇ... *ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿಂದ ಸಂವಾದ : ಕೊಡಗಿನಲ್ಲಿ ಮೀನು ಕೃಷಿಗೆ ವಿಫುಲ ಅವಕಾಶ : ಸಹಾಯಕ ನಿರ್ದೇಶಕ ಸ... ಮಡಿಕೇರಿ ಮೇ 31 : ಕೊಡಗು ಜಿಲ್ಲೆಯಲ್ಲಿ ಮೀನು ಕೃಷಿಗೆ ವಿಪುಲ ಅವಕಾಶಗಳಿದ್ದು, ಜಿಲ್ಲೆಯ ರೈತರು ಆಧುನಿಕ ತಂತ್ರಜ್ಞಾನದ ಮೂಲಕ ಮೀನು ಕೃಷಿಯಲ್ಲಿ ತೊಡಗಿಸಿಕೊಂಡಲ್ಲಿ ತಮ್ಮ ಆದಾಯವನ್ನು ದ್ವಿಗುಣಗೊಳಿಸಿಕೊಳ್ಳಬಹುದು ಎಂದು ಹಾರಂಗಿ ಮೀನು ಮರಿ ಉತ್ಪಾದನೆ ಮತ್ತು ಪಾಲನೆ ... *ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಗೆ ಡಿ.ಸಿ.ಭೇಟಿ : ಉಚಿತ ಪುಸ್ತಕ, ಬಟ್ಟೆ ವಿತರಣೆ* ಮಡಿಕೇರಿ ಮೇ 31 : ಜಿಲ್ಲಾಡಳಿತ, ಜಿ.ಪಂ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ.ಸಿ. ಸಹಯೋಗದಲ್ಲಿ ಜಂಟಿಯಾಗಿ ಏರ್ಪಡಿಸಿದ್ದ ದಾಖಲಾತಿ ಆಂದೋಲನ ಮತ್ತು ಶಾಲಾ ಪ್... *ನಾಪೋಕ್ಲು -ಬೇತು ರಸ್ತೆಯ ಮೋರಿ ಕುಸಿತ, ಚರಂಡಿಗಳ ಅವ್ಯವಸ್ಥೆ : ದುರಸ್ತಿಗೆ ಸಾರ್ವಜನಿಕರ ಒತ್ತಾಯ* ನಾಪೋಕ್ಲು ಮೇ 31 : ನಾಪೋಕ್ಲು ಗ್ರಾ.ಪಂ ಗೆ ಒಳಪಟ್ಟ ಬೇತು ಗ್ರಾಮದಿಂದ ಇಂದಿರಾ ನಗರಕ್ಕೆ ತೆರಳುವ ರಸ್ಥೆಗೆ ನಿರ್ಮಿಸಲಾದ ಮೋರಿ ಕುಸಿದು ಅಪಾಯಕ್ಕೆ ಅಹ್ವಾನ ನೀಡುವಂತಿದ್ದು, ಶೀಘ್ರದಲ್ಲಿ ದುರಸ್ಥಿ ಪಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಕಳೆದ ಒಂದು ವಾರದ... 1 2 3 … 54 Next Page »