*ಮಡಿಕೇರಿಯಲ್ಲಿ ರಕ್ಷಣಾ ಪಿಂಚಣಿಯ `ಸ್ಪರ್ಶ ಔಟ್ರೀಚ್’ ಕಾರ್ಯಕ್ರಮದ ಆಯೋಜನೆ* ಮಡಿಕೇರಿ ಮೇ : 30 ಚೆನೈನ ಕೇಂದ್ರೀಯ ಪಿಂಚಣಿ ಕಾರ್ಯಾಲಯದ ವತಿಯಿಂದ ನಗರದ ಮೈತ್ರಿ ಪೊಲೀಸ್ ಭವನದಲ್ಲಿ ಸ್ಪರ್ಶ್ಗೆ ವರ್ಗಾಯಿಸಲ್ಪಟ್ಟ ಮಿಲಿಟರಿ ಪಿಂಚಣಿ ಪಡೆಯುವ ಮಾಜಿ ಸೈನಿಕರು/ ಕುಟುಂಬ ಪಿಂಚಣಿದಾರರ ಕುಂದುಕೊರತೆ ನಿವಾರಣಾ ಕಾರ್ಯಕ್ರಮವು ಮಂಗಳವಾರ ನಡೆಯಿತು. ಹಾಗೂ ... *ಜೂ.8 ರಂದು ಶಿಶಿಕ್ಷು ವೃತ್ತಿ ತರಬೇತಿಗೆ ನೇರ ಸಂದರ್ಶನ* ಮಡಿಕೇರಿ ಮೇ 25 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗ ಶಿಶಿಕ್ಷು ಅಧಿನಿಯಮ 1961 ರನ್ವಯ ಪೂರ್ಣ ಅವಧಿಯ ತಾಂತ್ರಿಕ ವೃತ್ತಿಯಲ್ಲಿ ತರಬೇತಿ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪುತ್ತೂರು ವಿಭಾಗದಿದ ಮೆಕ್ಯ... *ಮೆಟ್ರಿಕ್ ಪೂರ್ವ ಬಾಲಕ/ಬಾಲಕೀಯರ ವಿದ್ಯಾರ್ಥಿ ನಿಲಯಗಳ ಪ್ರವೇಶ : ಅರ್ಜಿ ಆಹ್ವಾನ* ಮಡಿಕೇರಿ ಮೇ 30 : 2023-24 ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ಲೈನ್ (ರಾಜ್ಯ ವಿದ... *ಪ್ರವಾಸಿಗರ ಜತೆ ಅನುಚಿತವಾಗಿ ವರ್ತಿಸಿದರೆ ಕಠಿಣ ಕ್ರಮ : ಎಸ್ಪಿ ಕೆ.ರಾಮರಾಜನ್ ಎಚ್ಚರಿಕೆ* ಮಡಿಕೇರಿ ಮೇ 30 : ಜಿಲ್ಲೆಯ ಪ್ರವಾಸಿ ತಾಣದಲ್ಲಿ ಪ್ರವಾಸಿಗರ ಜೊತೆಗೆ ಸೌಜನ್ಯ, ವಿನಯದಿಂದ ನಡೆದುಕೊಳ್ಳಬೇಕು, ಪ್ರವಾಸಿಗರ ಜೊತೆ ಅನುಚಿತವಾಗಿ ವರ್ತಿಸಿದರೆ ಕಾನೂನು ರೀತಿಯ ಕ್ರಮ ಜರುಗಿಸಬೇಕಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಎಚ್ಚರಿಸಿ... *ಮೈಸೂರು-ಕುಶಾಲನಗರ ಹೆದ್ದಾರಿ ಕಾಮಗಾರಿ ಶೀಘ್ರ ಆರಂಭ : ಸಂಸದ ಪ್ರತಾಪ್ ಸಿಂಹ* ಮಡಿಕೇರಿ ಮೇ 30 : ಮೈಸೂರು-ಕುಶಾಲನಗರ ನಾಲ್ಕು ಪಥದ ಹೆದ್ದಾರಿಯ ಕಾಮಗಾರಿಯನ್ನು ಒಂದು ತಿಂಗಳಲ್ಲಿ ಆರಂಭಿಸಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ನಗರದ ಜಿ.ಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯ ಅಧ್ಯಕ... *ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಅಭಿವೃದ್ಧಿ ನಿಗಮ ಅರ್ಹರಿಗೆ ದೊರಕಲಿ : ಕೊಡವಾಮೆರ ಕೊಂಡಾಟ ಸಂಘಟನೆ ಆಗ್ರಹ* ಮಡಿಕೇರಿ ಮೇ 30 : ನೂತನ ಸರ್ಕಾರ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ನೂತನ ಕೊಡವ ಅಭಿವೃದ್ದಿ ನಿಗಮದ ಅಧ್ಯಕ್ಷ/ ಆಡಳಿತ ಮಂಡಳಿಯ ಆಯ್ಕೆಯಲ್ಲಿ ಪ್ರಬುದ್ದತೆಯೊಂದಿಗೆ, ರಾಜಕೀಯಾತೀತ ಅರ್ಹರನ್ನು ಆಯ್ಕೆ ಮಾಡಬೇಕೆಂದು ಕೊಡವಾಮೆರ ಕೊಂಡಾಟ ಸಂಘಟನೆ ಆಗ್ರಹಿಸಿದೆ. ಪತ್ರಿಕ... *ನೂತನ ಸಚಿವರು, ವಿಶೇಷಾಧಿಕಾರಿಗಳು ಹಾಗೂ ಆಪ್ತ ಸಹಾಯಕರ ದೂರವಾಣಿ ಸಂಖ್ಯೆ* ಮಡಿಕೇರಿ ಮೇ 30 : ನೂತನ ಸಚಿವರು, ವಿಶೇಷಾಧಿಕಾರಿಗಳು ಹಾಗೂ ಆಪ್ತ ಸಚಿವರುಗಳ ದೂರವಾಣಿ ಸಂಖ್ಯೆಗಳು *ಕೊಡಗು : ವಿಪತ್ತು ನಿರ್ವಹಣಾ ತಂಡದಿಂದ ಪ್ರವಾಹ ಪರಿಹಾರ ಕಾರ್ಯಾಚರಣೆ ಅಭ್ಯಾಸ* ಮಡಿಕೇರಿ ಮೇ 30 : ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ 30 ಮಂದಿ ಅಧಿಕಾರಿ ಸಿಬ್ಬಂದಿಯನ್ನೊಳಗೊಂಡ ಜಿಲ್ಲಾ ವಿಪತ್ತು ನಿರ್ವಹಣಾ ತಂಡದಿಂದ ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆ ನಡೆಸುವ ಬಗ್ಗೆ ಅಭ್ಯಾಸ ನಡೆಸಲಾಯ... *ಮಡಿಕೇರಿ : ಕಾರ್ಯಪ್ಪ ಕಾಲೇಜಿನಲ್ಲಿ “ಸಂಕಲ್ಪ-2023” ಲೋಗೋ ಅನಾವರಣ* ಮಡಿಕೇರಿ ಮೇ 30 : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದ ವತಿಯಿಂದ ನಡೆಯುವ ಸಂಕಲ್ಪ-2023 ಕಲೋತ್ಸವದ ಲೋಗೋ ಅನಾವಣಗೊಳಿಸಲಾಯಿತು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ.ರಾಘವ... *ಪೊನ್ನಂಪೇಟೆಯಲ್ಲಿ ರೈತರು ಮತ್ತು ಕಾಫಿ ಬೆಳೆಗಾರರಿಗೆ ಕಾರ್ಯಾಗಾರ* ಮಡಿಕೇರಿ ಮೇ 30 : ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಮತ್ತು ಅರಣ್ಯ ಕಾಲೇಜಿನ ಸಹಯೋಗದಲ್ಲಿ ರೈತರು ಮತ್ತು ಕಾಫಿ ಬೆಳೆಗಾರರಿಗೆ ಕೃಷಿ ಮತ್ತು ಕಾಫಿ ಆಧಾರಿತ ವ್ಯವಸ್ಥೆಯಲ್ಲಿ ಕಾರ್ಬನ್ ಕ್ರೆಡಿಟ್ಗೆ ಭವಿಷ್ಯ ಮತ್ತು ಅದರಿಂದ ಆರ್ಥಿಕ ಲಾಭ ಗಳಿಸಲು ಇರುವ ಅವಕಾಶಗಳ ಕುರಿತ... « Previous Page 1 2 3 4 5 … 54 Next Page »