*ಫೋರ್ ಸ್ಟಾರ್ ಎಡಪಲ ತಂಡಕ್ಕೆ ದುಬಾಯಿ ವಾಲಿಬಾಲ್ ಕಪ್* ಕಡಂಗ ಜೂ.30 : ಮೀತಲ್ತಂಡ ಅಕ್ಬರ್ ಅವರು ದುಬಾಯಿಯಲ್ಲಿರುವ ಕೊಡಗಿನ ಕ್ರೀಡಾಪಟುಗಳಿಗಾಗಿ ಆಯೋಜಿಸಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಫೋರ್ ಸ್ಟಾಲ್ ಎಡಪಲ ತಂಡವು ಬಲಿಷ್ಠ ಆರ್ ವೈ ಸಿ ಎಮ್ಮೆಮಾಡು ತಂಡವನ್ನು ಮಣಿಸುವುದರ ಮೂಲಕ ದುಬಾಯಿ ವಾಲಿಬಾಲ್ ಟ್ರೋಫ... *ಸುಂಟಿಕೊಪ್ಪ ಆರೋಗ್ಯ ಕೇಂದ್ರಕ್ಕೆ ಶಾಸಕ ಮಂಥರ್ ಗೌಡ ಭೇಟಿ : ಪರಿಶೀಲನೆ* ಸುಂಟಿಕೊಪ್ಪ,ಜೂ.30 : ಏಳು ಗ್ರಾ.ಪಂ ಗಳನ್ನು ಒಳಗೊಂಡು ಸುಮಾರು 25 ಸಾವಿರ ಜನ ಸಂಖ್ಯೆಗೆ ಆಧಾರವಾಗಿರುವ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸರಕಾರದ ನಿಯಮಗಳ ಅಡಿಯಲ್ಲಿ ಮೇಲ್ದರ್ಜೆಗೇರಿಸಲು ಆದ್ಯತೆ ಮೇರೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಶಾಸಕ ಡಾ.ಮಂಥರ... *ಜು.1 ರಂದು ಅಣಕು ಕಾರ್ಯಾಚರಣೆ : ಸಾರ್ವಜನಿಕರು ಪಾಲ್ಗೊಳ್ಳಲು ಮನವಿ* ಮಡಿಕೇರಿ ಜೂ.30 : ಜಿಲ್ಲಾಡಳಿತ, ಎನ್ಡಿಆರ್ಎಫ್ ತಂಡ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪ್ರಾಕೃತಿಕ ವಿಕೋಪ ಸಂಭವಿಸಿದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಅರಿವು ಮೂಡಿಸುವ ಸಲುವಾಗಿ ಜುಲೈ, 1 ರಂದು ಬೆಳಗ್ಗೆ 11 ಗಂಟೆಗೆ ತಾಲ್ಲೂಕಿ... *ಮಡಿಕೇರಿ : ಜು.1 ರಂದು ವನ ಮಹೋತ್ಸವ ಸಪ್ತಾಹಕ್ಕೆ ಚಾಲನೆ* ಮಡಿಕೇರಿ ಜೂ.30 : ಇದೇ ಜು.1 ರಿಂದ 7 ರವರೆಗೆ ವನ ಮಹೋತ್ಸವ ಸಪ್ತಾಹ ಕಾರ್ಯಕ್ರಮ ಜರುಗಲಿದ್ದು, ಜು.1 ರಂದು ಬೆಳಗ್ಗೆ 11 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಆವರಣದಲ್ಲಿ ವನ ಮಹೋತ್ಸವ ಸಪ್ತಾಹ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಲಿದ್ದಾರೆ. ... *ಕೊಡಗು : ಜು.1 ರಂದು ಜನ ಸಂಪರ್ಕ ಸಭೆ* ಮಡಿಕೇರಿ ಜೂ.30 : ಸೋಮವಾರಪೇಟೆ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ನಿವಾರಿಸುವ ಸಭೆಯು ಜು.1 ರಂದು ಮಧ್ಯಾಹ್ನ 12.30 ಯಿಂದ 01.30 ಗಂಟೆವರೆಗೆ ಸೋಮವಾರಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್... *‘ಕುಂಡಾಮೇಸ್ತ್ರಿ’ ಯೋಜನೆಯ ಮೂಲಕ ನೀರು ಸರಬರಾಜು : ರಾಜ್ಯ ನೀರು ಸರಬರಾಜು ಮಂಡಳಿಗೆ ಜವಾಬ್ದಾರಿ* ಮಡಿಕೇರಿ ಜೂ.30 : ‘ಕುಂಡಾಮೇಸ್ತ್ರಿ’ ಯೋಜನೆಯ ಮೂಲಕ ಮಡಿಕೇರಿಗೆ ನೀರು ಸರಬರಾಜು ಮಾಡುವ ಜವಾಬ್ದಾರಿಯನ್ನು ಒಂದು ವರ್ಷಗಳ ಕಾಲ ಕರ್ನಾಟಕ ರಾಜ್ಯ ನೀರು ಸರಬರಾಜು ಮಂಡಳಿ(ಕೆಯುಡಬ್ಲುಎಸ್)ಗೆ ವಹಿಸಿಕೊಡುವ ಮಹತ್ವದ ನಿರ್ಣಯವನ್ನು ನಗರಸಭಾ ಸಾಮಾನ್ಯ ಸಭೆಯಲ್ಲಿ ಕೈಗೊಂಡಿದೆ.... *ಮಡಿಕೇರಿ : ಜಿಲ್ಲಾ ಕಾರಾಗೃಹದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ* ಮಡಿಕೇರಿ ಜೂ.30 : ವಿಶ್ವ 9 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಕಾರಾಗೃಹದಲ್ಲಿ ಬಂದಿನಿವಾಸಿಗಳಿಗೆ ಯೋಗ ತರಬೇತಿ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಜಿಲ್ಲಾ ಕಾರಾಗೃಹದ ಅಧೀಕ್ಷಕ ಸಂಜಯ್ ಜಿತ್ತಿ, ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಟಿ... *ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ : ವಾರ್ಷಿಕ ಕಾರ್ಯಕ್ರಮಗಳ ಯೋಜನೆ ಪುಸ್ತಕ ಬಿಡುಗಡೆ* ಮಡಿಕೇರಿ ಜೂ.30 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಮಟ್ಟದಲ್ಲಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಹೊರತಂದಿರುವ ವಾರ್ಷಿಕ ಕಾರ್ಯಕ್ರಮಗಳ ಯೋಜನೆ ಪುಸ್ತಕವನ್ನು ಬಿಡುಗಡೆ ಮಾಡಿದರು. ನಗರದ ಜ... *ಜನರಲ್ ತಿಮ್ಮಯ್ಯ ವೃತ್ತ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್ : ರಮೇಶ್ ಅಯ್ಯಪ್ಪ ಒತ್ತಾಯ* ಮಡಿಕೇರಿ ಜೂ.30 : ಬಡವರ ಹಸಿವು ನೀಗಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಮಡಿಕೇರಿ ನಗರದ ಹೃದಯ ಭಾಗ ಜನರಲ್ ತಿಮ್ಮಯ್ಯ ವೃತ್ತ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಹಾಗೂ ಬಿಳಿಗೇರಿ ಗ್ರಾ.ಪಂ ಮ... *ಜು.5 ರಂದು ಸ್ಟಾಪ್ ನರ್ಸ್ ಹುದ್ದೆಗೆ ನೇರ ಸಂದರ್ಶನ* ಮಡಿಕೇರಿ ಜೂ.30 : ಗಾಳಿಬೀಡು ಜವಾಹರ ನವೋದಯ ವಿದ್ಯಾಲಯ ವತಿಯಿಂದ 2023-24 ನೇ ಸಾಲಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ವೈದ್ಯಕೀಯ ಶುಶ್ರೂಷಕಿ(ಸ್ಟಾಪ್ ನರ್ಸ್) ಹುದ್ದೆಗೆ ಜುಲೈ, 5 ರಂದು ಬೆಳಗ್ಗೆ 10 ರಿಂದ ನೇರ ಸಂದರ್ಶನ ನಡೆಯಲಿದೆ. ಸ್ಟಾಪ್ ನರ್ಸ್ ಹುದ್ದೆಯ... 1 2 3 … 56 Next Page »