*ಕೊಡಗು ಜಿಲ್ಲೆಯ ಮಳೆ ವಿವರ* ಮಡಿಕೇರಿ ಜೂ.30 : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 6.69 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 24.54 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 301.83 ಮಿ.ಮೀ, ಕಳೆದ ವರ್ಷ... *ಮೂರ್ನಾಡು ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ* ನಾಪೋಕ್ಲು ಜೂ.30 : ಮೂರ್ನಾಡು ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಮೂರ್ನಾಡು ಪೊಲೀಸ್ ಠಾಣಾ ಸಿಬ್ಬಂದಿ ಹನುಮಂತಪ್ಪ ಮಾತನಾಡಿ, ಮಾದಕ ವಸ್ತುಗಳ ದುಷ್ಪರಿಣಾಮಗಳನ್ನು ವಿದ್ಯಾರ್ಥ... *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ* ನಾಪೋಕ್ಲು ಜೂ.30 : ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ ಮೌಲ್ಯಾಧಾರಿತವಾದ ಜೀವನ ನಡೆಸಲು ನೆರವಾಗಬೇಕು ಎಂದು ನಿವೃತ್ತ ಪ್ರಾಂಶುಪಾಲರಾದ ಡಾ. ಸುಲೋಚನಾ ನಾರಾಯಣ ಹೇಳಿದರು. ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಏರ್ಪಡಿಸಲಾಗಿದ್ದ... *ಅರುವತ್ತೋಕ್ಲು : ಶ್ರೀ ಮಹಾ ವಿಷ್ಣು ದೇವಾಲಯದ ಗೋದಾಮು ಮತ್ತು ಅಡುಗೆ ಕೋಣೆ ಉದ್ಘಾಟನೆ* ನಾಪೋಕ್ಲು ಜೂ.30 : ದಾನಿಗಳಿಂದ ಸಂಗ್ರಹಿಸಿದ 13 ಲಕ್ಷ ರೂ.ನಲ್ಲಿ ನಿರ್ಮಿಸಲಾಗಿರುವ ಬೆಟ್ಟಗೇರಿ ಗ್ರಾ.ಪಂ ವ್ಯಾಪ್ತಿಯ ಅರುವತ್ತೋಕ್ಲುವಿನ ಶ್ರೀ ಮಹಾ ವಿಷ್ಣು ದೇವಾಲಯದ ನೂತನ ಗೋದಾಮು ಮತ್ತು ಅಡುಗೆ ಕೋಣೆ ಕಟ್ಟಡದವನ್ನು ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಪೂಜಾರಿರ ಮಾ... *ನಾಪೋಕ್ಲುವಿನ ವಿವಿಧೆಡೆ ಸಂಭ್ರಮದ ಬಕ್ರೀದ್* ನಾಪೋಕ್ಲು ಜೂ.30 : ನಾಪೋಕ್ಲು ಸೇರಿದಂತೆ ಸುತ್ತಮುತ್ತಲಿನ ಮಸೀದಿಗಳಲ್ಲಿ ತ್ಯಾಗ ಬಲಿದಾನದ ಸಂದೇಶ ಸಾರುವ ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಮುಸ್ಲಿಂ ಸಮುದಾಯ ಬಾಂಧವರು ಆಚರಿಸಿದರು . ಮುಸ್ಲಿಂ ಸಮುದಾಯದ ಪ್ರಮುಖ ಹಬ್ಬಗಳಲ್ಲಿ ಬಕ್ರೀದ್ ಹಬ್ಬವು ಒಂದಾಗಿದೆ. ಬೆಳಿಗ್... *ರಕ್ತ ಚಂದನ ಸಾಗಾಟ : ಮೂವರು ಪೊಲೀಸ್ ವಶ* ಮಡಿಕೇರಿ ಜೂ.29 : ತಮಿಳುನಾಡಿನಲ್ಲಿ ಮಾರಾಟ ಮಾಡಲು ಬೆಂಗಳೂರಿನಿಂದ ರಕ್ತ ಚಂದನ ಮರವನ್ನು ಕಾರಿನಲ್ಲಿ ಸಾಗಿಸುತ್ತಿದ್ದ ಮೂವರನ್ನು ಕೊಳ್ಳೆಗಾಲ ನಗರದ ಪೊಲೀಸ್ ಅರಣ್ಯ ಸಂಚಾರಿ ದಳ ಬಂಧಿಸಿದೆ. ಬೆಂಗಳೂರಿನ ವಿಜಯನಗರದ ನಿವಾಸಿ ಅರುಣ್ ಕುಮಾರ್ (26), ಪಂಡಿತರ ಪಾಳ್ಯ ನಿವ... *ಸೋಮವಾರಪೇಟೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ* ಸೋಮವಾರಪೇಟೆ ಜೂ.29 : ಬಕ್ರೀದ್ ಹಬ್ಬವನ್ನು ಸೋಮವಾರಪೇಟೆ ವ್ಯಾಪ್ತಿಯಲ್ಲಿ ಮುಸ್ಲಿಂ ಸಮುದಾಯದವರು ಸಂಭ್ರಮದಿಂದ ಆಚರಿಸಿದರು. ಸಮೀಪದ ಕಲ್ಕಂದೂರು ಜುಮಾ ಮಸೀದಿಯಲ್ಲಿ ಖತೀಬರಾದ ಹಸೈನಾರ್ ಮದನಿ ಉಸ್ತಾದ್ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು. ನಂತರ ಖಬರಸ್ಥಾ... *ವಿರಾಜಪೇಟೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದವರು ಪೊಲೀಸ್ ವಶ* ಮಡಿಕೇರಿ ಜೂ.29 : ವಿರಾಜಪೇಟೆ ನಗರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಖಾಸಗಿ ಬಸ್ ನಿಲ್ದಾಣದ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿ... *ಮಡಿಕೇರಿ : ಸೋಲನ್ನು ಮರೆತು ಲೋಕಸಭಾ ಚುನಾವಣೆಯನ್ನು ಗೆಲ್ಲೋಣ : ಕಾರ್ಯಕರ್ತರಿಗೆ ಆರ್.ಅಶೋಕ್ ಕರೆ* ಮಡಿಕೇರಿ ಜೂ.29 : ಕಳೆದ ವಿಧಾನಸಭಾ ಚುಣಾವಣೆಯಲ್ಲಿನ ಬಿಜೆಪಿ ಸೋಲಿನ ವಿಮರ್ಶೆ ಮಾಡುತ್ತಲೆ ಇದ್ದಲ್ಲಿ ನಾವು ಅಲ್ಲೆ ಉಳಿದು ಬಿಡುತ್ತೇವೆ. ಸೋಲನ್ನು ಮರೆತು ಮುಂದಿನ ಲೋಕಸಭಾ ಚುನಾವಣೆಯನ್ನು ಗೆಲ್ಲಲು ಶ್ರಮಿಸೋಣ ಎಂದು ಬಿಜೆಪಿ ಪ್ರಮುಖ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ... *ಗ್ಯಾರಂಟಿಗಳು ಲೋಕಸಭಾ ಚುನಾವಣೆಯವರೆಗೆ ಮಾತ್ರ : ಅಶೋಕ್ ಲೇವಡಿ* ಮಡಿಕೇರಿ ಜೂ.29 : ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳು ಮುಂದಿನ ಸಾಲಿನ ಲೋಕಸಭಾ ಚುನಾವಣೆಯವರೆಗೆ ಮಾತ್ರ ಚಾಲ್ತಿಯಲ್ಲಿರಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಬಿಜೆಪಿ ಮುಖಂಡ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ನಗರದ ಗೌಡ ಸಮಾಜದ ಸಭಾಂಗಣದಲ್ಲಿ ನಡೆದ ಕೇಂದ್ರ... « Previous Page 1 2 3 4 5 … 56 Next Page »