ಮಡಿಕೇರಿ ಜು.8 NEWS DESK : ಮುಸ್ಲಿಂ ಸಮುದಾಯದ ಆಧ್ಯಾತ್ಮಿಕ ನಾಯಕ ಹಾಗೂ ಸಮಸ್ತ ಮುಶಾವರ ಸದಸ್ಯರಾದ, ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳ ಖಾಝಿಗಳಾಗಿರುವ ಸೈಯದ್ ಫಜಲ್ ಕೋಯಮ್ಮ ತಂಙಳ್ ಕೂರ ರವರ ನಿಧನ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ.ಅವರ ನಿಧನಕ್ಕೆ ಮಾಜಿ ಕೊಡಗು ವಕ್ಫ್ ಬೋರ್ಡ್ ಅಧ್ಯಕ್ಷರು, ಹೊದ್ದೂರು ಗ್ರಾ.ಪಂಸದಸ್ಯರಾದ ಎಂ.ಬಿ ಹಮೀದ್ ಸಂತಾಪ ಸೂಚಿಸಿದ್ದಾರೆ.
ಲೇಖಕ: admin
ಮಡಿಕೇರಿ ಜು.8 NEWS DESK : ವಿದ್ಯಾರ್ಥಿಗಳು ಜೀವನದಲ್ಲಿ ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಸಮಾಜಕ್ಕೆ ಮಾದರಿಯಾಗಿರಬೇಕೆಂದು ಸಾಹಿತಿ ರಜಿತ ಕಾರ್ಯಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ಗೋಣಿಕೊಪ್ಪ ಸಂತ ಥಾಮಸ್ ಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ, ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಕಾರ್ಯಕ್ರಮದಲ್ಲಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ರಜಿತ ಕಾರ್ಯಪ್ಪ ಅವರು, ಪಾಲಕರು, ಗುರುಗಳು, ಹಿರಿಯರನ್ನು ಗೌರವಿಸುವ ಮಹತ್ವ ಸಾರಿದರು. ವಿದ್ಯಾರ್ಥಿಗಳು ತಮ್ಮ ಬೇರುಗಳನ್ನು ಮತ್ತು ಅವರನ್ನು ರೂಪಿಸಿದ ಶಾಲೆಯನ್ನು ನೆನಪಿಸಿಕೊಳ್ಳಬೇಕು ಮತ್ತು ಉತ್ತಮ ನಾಗರಿಕರಾಗಲು ಮತ್ತು ಸಮಾಜಕ್ಕೆ ಅರ್ಥಪೂರ್ಣ ಕೊಡುಗೆಗಳನ್ನು ನೀಡಲು ಅನುವು ಮಾಡಿಕೊಡುವ ಗುಣಾತ್ಮಕ ಶಿಕ್ಷಣಕ್ಕಾಗಿ ಶ್ರಮಿಸಬೇಕು ಎಂದರು. ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ಉಜ್ವಲ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಪ್ರೋತ್ಸಾಹಿಸಿದರು. ವಿದ್ಯೆ ಎಂಬುವುದು ಕದಿಯಲಾಗದ ಸಂಪತ್ತು, ವಿದ್ಯಾವಂತರು ದೇಶಕ್ಕೆ ಆಸ್ತಿಯಾಗಬೇಕು. ಸಮಾಜದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಆಸಕ್ತಿಯನ್ನು ಬೆಳೆಸಿದರೆ ಮಾತ್ರ ಯುವ…
*ಜನಪ್ರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರಿಗೆ ಜನ್ಮ ದಿನದ ಶುಭಾಶಯಗಳು*
*ಜನಪ್ರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರಿಗೆ ಜನ್ಮ ದಿನದ ಶುಭಾಶಯಗಳು*
*ಜನಪ್ರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರಿಗೆ ಜನ್ಮ ದಿನದ ಶುಭಾಶಯಗಳು*
*ಜನಪ್ರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರಿಗೆ ಜನ್ಮ ದಿನದ ಶುಭಾಶಯಗಳು*
*ಜನಪ್ರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರಿಗೆ ಜನ್ಮ ದಿನದ ಶುಭಾಶಯಗಳು*
*ಜನಪ್ರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರಿಗೆ ಜನ್ಮ ದಿನದ ಶುಭಾಶಯಗಳು*
*ಜನಪ್ರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರಿಗೆ ಜನ್ಮ ದಿನದ ಶುಭಾಶಯಗಳು*
ಕುಶಾಲನಗರ ಜು.8 NEWS DESK : ಕುಶಾಲನಗರದ ಲಾಡ್ಜೊಂದರಲ್ಲಿ ಹೆಂಗಸರಿಂದ ಮಸಾಜ್ ಮಾಡಿಸಲಾಗುವುದು ಎಂದು ನಂಬಿಸಿ ಆನ್ಲೈನ್ ಮೂಲಕ ಗ್ರಾಹಕರಿಂದ ಹಣ ಪಡೆದು ವಂಚಿಸುತ್ತಿದ್ದ ಹಾಸನ ಮೂಲದ 8 ಮಂದಿಯನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಸುಳ್ಳಕ್ಕಿ ಗ್ರಾಮದ ಮಂಜುನಾಥ (29), ಚಿಕ್ಕಸತ್ತಿಗಾಲದ ಸಿ.ಎಸ್.ಸಂದೀಪ್ ಕುಮಾರ್, ಸಿ.ಬಿ.ರಾಕೇಶ್ (24) ಕೆ.ಜಯಲಕ್ಷ್ಮಿ (29), ಬೇಲೂರು ತಾಲೂಕಿನ ರಾಮನಗರ ಗ್ರಾಮದ ಎಸ್. ಸಹನಾ(19), ಪಲ್ಲವಿ(30),ಸಕಲೇಶಪುರ ತಾಲೂಕಿನ ಇರಗಲ್ ಗ್ರಾಮದ ಅಭಿಷೇಕ್ (24) ಹಾಗೂ ಕಾನೂನು ಸಂಘರ್ಷಕ್ಕೊಳಗಾದ ಅಪ್ರಾಪ್ತ ಬಾಲಕಿಯನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದ ಪೊಲೀಸರು, ಆರೋಪಿಗಳಿಂದ ಎರಡು ಕಾರು,17ಮೊಬೈಲ್, ತಲಾ ಒಂದು ಟ್ಯಾಬ್ ಹಾಗೂ ಲ್ಯಾಪ್ಟಾಪ್ ಮತ್ತು 24,800 ರೂ.ನಗದು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಕರೆ ಮಾಡಿದ ವ್ಯಕ್ತಿಗಳ ಊರಿನಲ್ಲಿರುವ ಲಾಡ್ಜ್ನ ಹೆಸರು ಹೇಳಿಕೊಂಡು ಹಲವು ಜನರಿಗೆ ವಂಚಿಸಿ 3 ಲಕ್ಷ ರೂ.ಗಳಿಗೂ ಹೆಚ್ಚು ಹಣವನ್ನು ಪಡೆದಿರುವುದು ತನಿಖೆಯಲ್ಲಿ ತಿಳಿದು ಬಂದಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಘಟನೆಯ…






