ಮಡಿಕೇರಿ NEWS DESK ಏ.20 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.21 ರ ಪಂದ್ಯಗಳು. *ಮೈದಾನ 1* ಬೆಳಿಗ್ಗೆ 8 ಗಂಟೆಗೆ ಪುದಿಯೊಕ್ಕಡ ಮತ್ತು ಕಲಿಯಂಡ, 9ಕ್ಕೆ ತೆಕ್ಕಡ ಮತ್ತು ಕರಿನೆರವಂಡ, 10ಕ್ಕೆ ನಂದಿನೆರವoಡ ಮತ್ತು ಮಂದತoಡ, 11ಕ್ಕೆ ಕಂಬೀರoಡ ಮತ್ತು ಅಮ್ಮಾಟಂಡ, ಮಧ್ಯಾಹ್ನ 12ಕ್ಕೆ ನಂದೀರ ಮತ್ತು ದಾಸಂಡ, 1ಕ್ಕೆ ಬೊಟ್ಟಂಗಡ ಮತ್ತು ಕಾಂಡೇರ ಹಾಗೂ 2 ಗಂಟೆಗೆ ಕಾನತಂಡ ಮತ್ತು ಬೊಳಕಾರಂಡ (ಕುಂಜಲಗೇರಿ) *ಮೈದಾನ 2* ಬೆಳಿಗ್ಗೆ 9 ಗಂಟೆಗೆ ಚೊಟ್ಟೆಯಂಡಮಾಡ ಮತ್ತು ಪಾಲಂದಿರ, 10ಕ್ಕೆ ಮೊಣ್ಣಂಡ ಮತ್ತು ಅಳಮೇಂಗಡ, 11ಕ್ಕೆ ಮುಂಡoಡ ಮತ್ತು ಅಜ್ಜಿಕುಟ್ಟಿರ, ಮಧ್ಯಾಹ್ನ 12.30ಕ್ಕೆ ಹಂಚೆಟ್ಟಿರ ಮತ್ತು ಕೈಬಿಲಿರ ಹಾಗೂ 2 ಗಂಟೆಗೆ ಚಾಮೆರ ಮತ್ತು ಅಜ್ಜೆಟ್ಟಿರ *ಮೈದಾನ 3* *ಮಹಿಳಾ ಕ್ರಿಕೆಟ್* ಬೆಳಿಗ್ಗೆ 10 ಗಂಟೆಗೆ ಮೇರಿಯಂಡ ಮತ್ತು ಕಲಿಯಂಡ, 11ಕ್ಕೆ ಮೂಕಳೇರ ಮತ್ತು ಮುಕ್ಕಾಟಿರ (ಪುಲಿಕೋಟ್), ಮಧ್ಯಾಹ್ನ…
ಲೇಖಕ: admin
ಮಡಿಕೇರಿ NEWS DESK ಏ.20 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.20 ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 1* (ಲಾಲು ಮುದ್ದಯ್ಯ ಮೈದಾನ) ಮಾಳೇಟಿರ (ಕೆದಮುಳ್ಳೂರು) ಮತ್ತು ಕೊಡಂದೇರ ತಂಡಗಳ ನಡುವಿನ ಪಂದ್ಯದಲ್ಲಿ ಮಾಳೇಟಿರ ತಂಡಕ್ಕೆ 148 ರನ್ ಗಳ ಭರ್ಜರಿ ಗೆಲುವು ಲಭಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಮಾಳೇಟಿರ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ ದಾಖಲೆಯ 190 ರನ್ ಗಳನ್ನು ಸೇರಿಸಿತು. ಕೊಡಂದೇರ 6 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 42 ರನ್ ಗಳನ್ನಷ್ಟೇ ಗಳಿಸಿ ಸೋಲು ಅನುಭವಿಸಿತು. ತಂಬುಕುತ್ತೀರ ಮತ್ತು ಚೇಂದoಡ ನಡುವಿನ ಪಂದ್ಯದಲ್ಲಿ ತಂಬುಕುತ್ತೀರ ತಂಡಕ್ಕೆ 49 ರನ್ ಗಳ ದೊರೆಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ತಂಬುಕುತ್ತೀರ 6 ಓವರ್ಗಳಲ್ಲಿ 1 ವಿಕೆಟ್ ನಷ್ಟಕ್ಕೆ 111 ರನ್ ಗಳನ್ನು ಗಳಿಸಿತು. ಚೇಂದoಡ 6 ಓವರ್ಗಳಲ್ಲಿ…
ಮಡಿಕೇರಿ ಏ.20 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.21 ರ ಪಂದ್ಯಗಳು *ಮೈದಾನ 1* ಬೆಳಿಗ್ಗೆ 8 ಗಂಟೆಗೆ ಪುದಿಯೊಕ್ಕಡ ಮತ್ತು ಕಲಿಯಂಡ, 9ಕ್ಕೆ ತೆಕ್ಕಡ ಮತ್ತು ಕರಿನೆರವಂಡ, 10ಕ್ಕೆ ನಂದಿನೆರವಂಡ ಮತ್ತು ಮಂದತಂಡ, 11ಕ್ಕೆ ಕಂಬೀರಂಡ ಮತ್ತು ಅಮ್ಮಾಟಂಡ, ಮಧ್ಯಾಹ್ನ 12ಕ್ಕೆ ನಂದೀರ ಮತ್ತು ದಾಸಂಡ, 1ಕ್ಕೆ ಬೊಟ್ಟಂಗಡ ಮತ್ತು ಕಾಂಡೇರ ಹಾಗೂ 2 ಗಂಟೆಗೆ ಕಾನತಂಡ ಮತ್ತು ಬೊಳಕಾರಂಡ (ಕುಂಜಲಗೇರಿ) *ಮೈದಾನ 2* ಬೆಳಿಗ್ಗೆ 9 ಗಂಟೆಗೆ ಚೊಟ್ಟೆಯಂಡಮಾಡ ಮತ್ತು ಪಾಲಂದಿರ, 10ಕ್ಕೆ ಮೊಣ್ಣಂಡ ಮತ್ತು ಅಳಮೇಂಗಡ, 11ಕ್ಕೆ ಮುಂಡಂಡ ಮತ್ತು ಅಜ್ಜಿಕುಟ್ಟಿರ, ಮಧ್ಯಾಹ್ನ 12.30ಕ್ಕೆ ಹಂಚೆಟ್ಟಿರ ಮತ್ತು ಕೈಬಿಲಿರ ಹಾಗೂ 2 ಗಂಟೆಗೆ ಚಾಮೆರ ಮತ್ತು ಅಜ್ಜೆಟ್ಟಿರ *ಮೈದಾನ 3* *ಮಹಿಳಾ ಕ್ರಿಕೆಟ್* ಬೆಳಿಗ್ಗೆ 10 ಗಂಟೆಗೆ ಮೇರಿಯಂಡ ಮತ್ತು ಕಲಿಯಂಡ, 11ಕ್ಕೆ ಮೂಕಳೇರ ಮತ್ತು ಮುಕ್ಕಾಟಿರ (ಪುಲಿಕೋಟ್), ಮಧ್ಯಾಹ್ನ…
ಮಡಿಕೇರಿ ಏ.20 NEWS DESK : ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿಯ ಗೌರವ ಸಲಹೆಗಾರರು, ಸಂಶೋಧಕರು ಹಾಗೂ ಲೇಖಕರಾದ ಅನಂತರಾಜ ಗೌಡ (82) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಡಿಕೇರಿ ನಗರದ ಮಾರುಕಟ್ಟೆ ಸಮೀಪ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅನಂತರಾಜ ಗೌಡ ಅವರಿಗೆ ಲಘು ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ. ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಗೆ ವಾಲಿದೆ. ಅನಂತರಾಜ ಗೌಡ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಅಷ್ಟೊತ್ತಿಗಾಗಲೇ ಅವರು ಇಹಲೋಕ ತ್ಯಜಿಸಿದ್ದರು. ಮೂಲತ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನವರಾದ ಅನಂತರಾಜ ಗೌಡ ಅವರು ಮಡಿಕೇರಿ ತಾಲ್ಲೂಕಿನ ಕೆ.ನಿಡುಗಣೆ ಗ್ರಾ.ಪಂ ವ್ಯಾಪ್ತಿಯ ಕೋಟೆಕಾಡು ಗ್ರಾಮದಲ್ಲಿ ತೋಟವನ್ನು ಹೊಂದಿ ವಾಸವಾಗಿದ್ದರು. ಅರೆಭಾಷೆ ಗೌಡ ಜನಾಂಗದ ಇತಿಹಾಸ, ಐತಿಹಾಸಿಕ ದಾಖಲೆಗಳನ್ನು ಸಂಗ್ರಹಿಸಿ, ಅನೇಕ ಪುಸ್ತಕಗಳನ್ನು ಬರೆದಿದ್ದಾರೆ. ಮುಖ್ಯವಾಗಿ ಕೆದಂಬಾಡಿ ರಾಮಯ್ಯ ಗೌಡರ ಇತಿಹಾಸವನ್ನು ಸಮಾಜಕ್ಕೆ ಒಪ್ಪಿಸಿದ್ದಾರೆ. ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಸ್ಥಾಪನೆಗೆ ಸಾಕಷ್ಟು ಶ್ರಮಿಸಿದ್ದರು. ಅರೆಭಾಷೆ…
ಮಡಿಕೇರಿ ಏ.20 NEWS DESK : ವಿದ್ಯುತ್ ದರ ಏರಿಕೆ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್ ಸರಕಾರ ಜನಸಾಮಾನ್ಯರಿಗೆ ಶಾಕ್ ನೀಡಿದೆ. ಉಚಿತ ಭಾಗ್ಯದ ಹೆಸರಿನಲ್ಲಿ ಒಂದು ಕೈಯಲ್ಲಿ ಸೌಲಭ್ಯವನ್ನು ನೀಡಿ ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ಸರ್ವಾಧಿಕಾರಿ ಧೋರಣೆಯನ್ನು ಸರಕಾರ ಅನುಸರಿಸುತ್ತಿದೆ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರತಿ ಯೂನಿಟ್ ವಿದ್ಯುತ್ ದರದ ಮೇಲೆ ಸರಾಸರಿ 56 ಪೈಸೆ ಹೆಚ್ಚಳ ಮಾಡಲಾಗಿದ್ದು, ಈ ಪರಿಷ್ಕರಣೆ ಮೇ ತಿಂಗಳಿನಿಂದಲೇ ಜಾರಿಗೆ ಬರಲಿದೆ. ಎಸ್ಕಾಂಗಳು ಸುಮಾರು 2,068 ಕೋಟಿ ರೂಪಾಯಿಗಳ ಆದಾಯದ ಕೊರತೆಯನ್ನು ಎದುರಿಸುತ್ತಿದ್ದು, ಇದನ್ನು ಸರಿದೂಗಿಸಲು ದರ ಏರಿಕೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. 2024-25ರ ಆರ್ಥಿಕ ವರ್ಷದಲ್ಲಿ ಎಸ್ಕಾಂಗಳು ನಿರೀಕ್ಷಿತ ಆದಾಯದ ಕೊರತೆಯನ್ನು ಎದುರಿಸುತ್ತಿರುವುದರಿಂದ ಈ ಹೆಚ್ಚುವರಿ ಹೊರೆಯನ್ನು ಗ್ರಾಹಕರಿಂದ ಸಂಗ್ರಹಿಸಲು ಸರಕಾರ ಮುಂದಾಗಿದೆ. ಇದು ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವ ಪ್ರಯತ್ನವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಗೃಹಜ್ಯೋತಿ…
ಮಡಿಕೇರಿ NEWS DESK ಏ.20 : ವಿಕಾಸ್ ಜನತಾ ಸೇವಾ ಟ್ರಸ್ಟ್ ನ ನೂತನ ವ್ಯವಸ್ಥಾಪನಾ ಸಮಿತಿ ರಚನೆ ಮಡಿಕೇರಿ ಏ.20 : ಕಳೆದ ಅನೇಕ ವರ್ಷಗಳಿಂದ ನಿರ್ಗತಿಕರು, ವಯೋವೃದ್ಧರು ಹಾಗೂ ಆಶ್ರಯ ಇಲ್ಲದವರಿಗೆ ಆಶ್ರಯ ನೀಡಿ ಸಂತೈಸುತ್ತಿರುವ ಮಡಿಕೇರಿಯ ವಿಕಾಸ್ ಜನತಾ ಸೇವಾ ಟ್ರಸ್ಟ್ ನ ನೂತನ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯ ಅಧ್ಯಕ್ಷರಾಗಿ ಮಿನಾಜ಼್ ಪ್ರವೀಣ್, ಗೌರವ ಸಲಹೆಗಾರರಾಗಿ ಮಹಮ್ಮದ್ ಕೆ.ಕೆ, ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಕೆ.ಎ, ಖಜಾಂಚಿಯಾಗಿ ಪ್ರಮೋದ್, ಸಂಚಾಲಕರಾಗಿ ಕವನ್ ಕೊತ್ತೋಳಿ, ದಿನೇಶ್ ಕೆ.ಆರ್, ಕಾರ್ಯದರ್ಶಿ ಡೇವಿಡ್ ಡಿಸೋಜ, ಸಹ ಕಾರ್ಯದರ್ಶಿ ಚಿನ್ಮಯಿ, ಉಪಾಧ್ಯಕ್ಷರುಗಳಾಗಿ ಬಿ.ಎ.ಹರಿಣಾಕ್ಷಿ ಹಾಗೂ ಉಮೇಶ್ ಗೌಡ ಪಿ. ಆಯ್ಕೆಯಾಗಿದ್ದಾರೆ. ವಿಕಾಸ್ ಜನತಾ ಸೇವಾ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಡಿ.ಕರಿಯಪ್ಪ, ಅಧ್ಯಕ್ಷ ನವೀನ್ ಬಿ.ಕೆ ಪ್ರಧಾನ ಕಾರ್ಯದರ್ಶಿ ಕೋಚನ ಚೇತನ್ ಹಾಗೂ ಗೌರವ ಅಧ್ಯಕ್ಷ ಪ್ರಸನ್ನ ಭಟ್ ಅವರ ನೇತೃತ್ವದಲ್ಲಿ ನೂತನ ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಮಡಿಕೇರಿ NEWS DESK ಏ.19 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.20 ರ ಪಂದ್ಯಗಳು *ಮೈದಾನ 1* ಬೆಳಿಗ್ಗೆ 9 ಗಂಟೆಗೆ ಮಾಳೇಟಿರ (ಕೆದಮುಳ್ಳೂರು) ಮತ್ತು ಕೊಡಂದೇರ, 10.30ಕ್ಕೆ ತಂಬುಕುತ್ತೀರ ಮತ್ತು ಚೇಂದoಡ, ಮಧ್ಯಾಹ್ನ 12ಕ್ಕೆ ಬೊಜ್ಜಂಗಡ ಮತ್ತು ಚಿರಿಯಾಪಂಡ ಹಾಗೂ 2.30 ಗಂಟೆಗೆ ಕನ್ನಂಡ ಮತ್ತು ಅಲ್ಲಂಗಡ *ಮೈದಾನ 2* ಬೆಳಿಗ್ಗೆ 9 ಗಂಟೆಗೆ ಮುಕ್ಕಾಟಿರ (ಕುಂಬಳದಾಳು) ಮತ್ತು ಚೀಕಂಡ, 10ಕ್ಕೆ ಬಲ್ಲಚಂಡ ಮತ್ತು ಸಿದ್ದಂಡ, 11ಕ್ಕೆ ಬೊಳ್ಳೇರ ಮತ್ತು ಅಣ್ಣಳಮಾಡ (ಪೂಕೊಳ) ಹಾಗೂ ಮಧ್ಯಾಹ್ನ 2 ಗಂಟೆಗೆ ಐಚೋಡಿಯಂಡ ಮತ್ತು ಚೆಕ್ಕೇರ *ಮೈದಾನ 3* *ಮಹಿಳಾ ಕ್ರಿಕೆಟ್* ಬೆಳಿಗ್ಗೆ 9.45 ಗಂಟೆಗೆ ಮಲಚ್ಚೀರ ಮತ್ತು ಕಟ್ಟೆರ (ಅರಮೇರಿ), 10.30 ಕ್ಕೆ ಮಾಚಿಮಂಡ ಮತ್ತು ಕೊಕ್ಕೆಂಗಡ, 11 ಕ್ಕೆ ಅಚ್ಚಪಂಡ ಮತ್ತು ಚೇಂದಿರ, ಮಧ್ಯಾಹ್ನ 12ಕ್ಕೆ ಮೀದೇರಿರ ಮತ್ತು ಮುಕ್ಕಾಟಿರ (ಮೂವತ್ತೊಕ್ಲು), 1ಕ್ಕೆ ಕುಪ್ಪಂಡಮಾಡ ಮತ್ತು…
ಮಡಿಕೇರಿ NEWS DESK ಏ.19 : ಇತ್ತೀಚೆಗೆ ಆನೆ ದಾಳಿಯಿಂದ ಮೃತಪಟ್ಟ ದುರ್ದೈವಿ ಮುಕಳಮಾಡ ರತು ಕಾಯಿಮನೆ, ಪೊನ್ನಂಪೇಟೆ ತಾಲೂಕು, ಇವರ ಕುಟುಂಬದವರಿಗೆ ಸರಕಾರದಿಂದ ನೀಡುವ ಪರಿಹಾರ ಮತ್ತದ ಉಳಿಕೆ ₹15 ಲಕ್ಷಗಳ ಚೆಕ್ಕನ್ನು ಇಂದು ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಹಸ್ತಾಂತರಿಸಿದರು. ಈ ಹಿಂದೆ ಆನೆ ದಾಳಿಯಾದ ಸಂದರ್ಭದಲ್ಲಿ ಮೃತನ ಕುಟುಂಬಕ್ಕೆ ರೂ 5 ಲಕ್ಷದ ಚೆಕ್ಕನ್ನು ಹಸ್ತಾಂತರಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಈ ಸಂದರ್ಭ ಮಿದೇರಿರ ನವೀನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ NEWS DESK ಏ.19 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.19 ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 1* (ಲಾಲು ಮುದ್ದಯ್ಯ ಮೈದಾನ) ಕೂತಂಡ ಮತ್ತು ಅಪ್ಪುಮಣಿಯಂಡ ತಂಡಗಳ ನಡುವಿನ ಪಂದ್ಯದಲ್ಲಿ ಕೂತಂಡ ತಂಡಕ್ಕೆ 7 ವಿಕೆಟ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಪ್ಪುಮಣಿಯಂಡ 6 ಓವರ್ಗಳಲ್ಲಿ 1 ವಿಕೆಟ್ ನಷ್ಟಕ್ಕೆ 76 ರನ್ ಗಳನ್ನು ಗಳಿಸಿತು. ಕೂತಂಡ 5 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 79 ರನ್ ಗಳನ್ನು ಸೇರಿಸಿ ಗೆಲುವು ದಾಖಲಿಸಿತು. ಕಂಗಾoಡ ಮತ್ತು ಮಾದೆಯಂಡ (ಎಂ.ಬಾಡಗ) ನಡುವಿನ ಪಂದ್ಯದಲ್ಲಿ ಕಂಗಾoಡ ತಂಡ 10 ವಿಕೆಟ್ ಗಳಿಂದ ಗೆಲುವು ದಾಖಲಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮಾದೆಯಂಡ 6 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 63 ರನ್ ಗಳನ್ನು ಸೇರಿಸಿತು. ಕಂಗಾAಡ 4.4 ಓವರ್ ಗಳಲ್ಲಿ…
ಮಡಿಕೇರಿ NEWS DESK ಏ.19 : ಕೇಂದ್ರ ಸರಕಾರ ಮಹಿಳಾ ಮೀಸಲಾತಿ ಜಾರಿಗೆ ತರುವ ನೆಪದಲ್ಲಿ ಕ್ಷೇತ್ರ ಪುನರ್ ವಿಂಗಡಣೆಗೆ ಮುಂದಾಗಿ ಎಡವಿ ಬಿದ್ದಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೋಷಪೂರಿತ ವಿಚಾರ ಮಂಡನೆ ಅಸಾಧ್ಯ ಎನ್ನುವುದು ಇದರಿಂದ ಸಾಬೀತಾಗಿದೆ ಎಂದು ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಪುಷ್ಪಲತಾ ಜಿ.ಆರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಎಂದಿಗೂ ಇಂಡಿಯಾ ಒಕ್ಕೂಟ ಮಹಿಳಾ ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿಲ್ಲ, ಆದರೆ ಕೇಂದ್ರ ಸರಕಾರ ಜಾರಿಗೆ ತರಲು ಪ್ರಯತ್ನಿಸುತ್ತಿರುವ ದೋಷಪೂರಿತ ಕ್ಷೇತ್ರ ಪುನರ್ ವಿಂಗಡಣೆೆಯನ್ನು ವಿರೋಧಿಸುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ. 2010 ರಲ್ಲಿ ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಮಹಿಳಾ ಮೀಸಲಾತಿ ವಿಧೇಯಕವನ್ನು ಜಾರಿಗೆ ತರಲು ಪ್ರಯತ್ನಿಸಿದ್ದರಾದರೂ ಸಫಲರಾಗಿರಲಿಲ್ಲ. 2023 ರಲ್ಲಿ ಅಂಗೀಕಾರವಾಗಿದ್ದ 543 ಲೋಕಸಭೆ ಸ್ಥಾನಗಳಿಗೆ ಶೇ.33ರಷ್ಟು ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದರೆ ಇಂದಿನ ಇಂಡಿಯಾ ಒಕ್ಕೂಟ ಬೆಂಬಲ ನೀಡುತ್ತಿತ್ತು ಎಂಬುವುದರಲ್ಲಿ ಯಾವುದೇ ಸಂಶಯವಿಲ್ಲ. ಕೇಂದ್ರ ಸರಕಾರ 2011 ರಲ್ಲಿ ನಡೆಸಿದ ಜಾತಿ…






