ಸುಂಟಿಕೊಪ್ಪ ಮಾ.22 : ಕೊಡಂಗಲ್ಲೂರು ಭದ್ರಕಾಳಿ ಕುರುಂಬ, ಭಗವತಿ ದೇವಸ್ಥಾನದ 57ನೇ ವಾರ್ಷಿಕ ಮಹಾಪೂಜೆಯು ಶ್ರದ್ಧಾಭಕ್ತಿಯಿಂದ ನೂರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು. ಕಳೆದ 57 ವರ್ಷಗಳಿಂದ ಗದ್ದೆಹಳ್ಳದಲ್ಲಿ ನೆಲೆನಿಂತಿರುವ ಕೊಡಂಗಲ್ಲೂರು ಭದ್ರಕಾಳಿ ಕುರುಂಬ, ಭಗವತಿ ಮಂಗಳವಾರ ಬೆಳಿಗ್ಗೆ ಗಣಪತಿ ಹೋಮದೊಂದಿಗೆ ವೈದಿಕ ಕೈಂಕಾರ್ಯಗಳಿಗೆ ಚಾಲನೆ ನೀಡಲಾಯಿತು. ಸಂಜೆ ಗಣಪತಿ ಪೂಜೆ, ಸುಬ್ರಹ್ಮಣ್ಯ ದೇವರ ಪೂಜೆ, ಮುತ್ತಪ್ಪ ದೇವರಿಗೆ ಪೈಂಗುತ್ತಿ, ರಾತ್ರಿ ಚಾಮುಂಡೇಶ್ವರಿ ಪೂಜೆ, ಗುಳಿಗನ ಪೂಜೆ,ಭದ್ರಕಾಳಿ ದೇವಿಗೆ ಅರ್ಚನೆ ಮತ್ತು ನೈವೇದ್ಯ ಪೂಜೆ ನೆರವೇರಿತು. ನಂತರ ದೇವಿ ಕಾರಣಿಕ ದರ್ಶನ ಭಕ್ತರಿಗೆ ನೀಡಲಾಯಿತು. ರಾತ್ರಿ,ವಸೂರಿಮಲೆ ತಲಪುರಿ ಸ್ನಾನ ಮೆರವಣಿಗೆ ಆಕರ್ಷಣೀಯವಾಗಿ ಮೂಡಿಬಂದಿತು. ಕೇರಳದ ಚಂಡೆ ವಾದ್ಯದೊಂದಿಗೆ ಹಣತೆ ಹಿಡಿದು ಮಹಿಳೆಯರು ಮಕ್ಕಳು ಮೆರವಣಿಗೆ ಮೂಲಕ ಸಾಗಿ ನಂತರ ದೇವಾಲಯದಲ್ಲಿ ಸಮಾಪ್ತಿಗೊಂಡಿತು. 9.30 ಗಂಟೆಯಿಂದ ವಸೂರಿಮಾಲೆ ದೇವರ ಬೆಳ್ಳಾಟಂ ಮತ್ತು ದೇವಿಯ ದರ್ಶನ ನಡೆಯಿತು. ನಂತರ ದೇವಿಗೆ ತಮ್ಮ ಬೇಡಿಕೆ ಮತ್ತು ಹರಕೆ ಸಲ್ಲಿಸುವ ಮೂಲಕ ಭಕ್ತಾಧಿಗಳು ಸಂತೃಪ್ತಗೊಂಡರು. ಮಹಾಮಂಗಳಾರತಿ, ಪ್ರಸಾದ ವಿನಿಯೋಗ…
ಲೇಖಕ: admin
ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು : ಈ ಯುಗಾದಿ ನಿಮಗೆಲ್ಲರಿಗೂ ಯಶಸ್ಸನ್ನು ನೀಡಲಿ : ಸೂರಜ್ ಹೊಸೂರು, ಅಧ್ಯಕ್ಷರು, ಸಾಮಾಜಿಕ ಜಾಲತಾಣ, ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ.
ಸರ್ವರಿಗೂ ಸುಖ, ಶಾಂತಿ, ಸಮೃದ್ಧಿ ಸಿಗಲಿ : ಯುಗಾದಿ ಹಬ್ಬದ ಶುಭಾಶಯಗಳು : ಪ್ರಭುಗಳಾಗಿರುವ ಪ್ರಜೆಗಳ ಸೇವೆಗೆ ಅವಕಾಶ ನೀಡಿ : ಎ.ಎಸ್.ಪೊನ್ನಣ್ಣ, ಅಧ್ಯಕ್ಷರು ಕೆಪಿಸಿಸಿ ಕಾನೂನು ಘಟಕ, 2023 ರ ಚುನಾವಣೆಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ.
ಸಂಕಷ್ಟವೆಲ್ಲವೂ ದೂರವಾಗಿ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ, ಯುಗಾದಿ ಹಬ್ಬ ಶುಭ ತರಲಿ : ಎಸ್.ಎಂ.ಚಂಗಪ್ಪ, ಅಧ್ಯಕ್ಷರು, ಕೊಡಗು ಜಿಲ್ಲಾ ಒಕ್ಕಲಿಗರ ಸಂಘ.
ಹೊಸ ಸಂವತ್ಸರ ಎಲ್ಲರಿಗೂ ಆರೋಗ್ಯ, ನೆಮ್ಮದಿ ಕರುಣಿಸಲಿ, ಸರ್ವರಿಗೂ ಯುಗಾದಿ ಹಬ್ಬದ ಶುಭಾಶಯಗಳು : ಬಲ್ಲಾರಂಡ ಮಣಿ ಉತ್ತಪ್ಪ, ಅಧ್ಯಕ್ಷರು, ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘ, ಚೆಟ್ಟಳ್ಳಿ.
ಸರ್ವರಿಗೂ ಯುಗಾದಿ ಹಬ್ಬದ ಶುಭಾಶಯಗಳು : ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ, ಮಾಜಿ ಯೋಧ, ನಟ, ನಿರ್ದೇಶಕ, ನಿರ್ಮಾಪಕ, ಸಾಹಿತಿ.
ಕನ್ನಡ ನಾಡು ನುಡಿಯ ಸಂರಕ್ಷಣೆಗಾಗಿ ಪಣ ತೊಡೋಣ : ಯುಗಾದಿ ಹಬ್ಬದ ಶುಭಾಶಯಗಳು : ಎಂ.ಪಿ.ಕೇಶವ ಕಾಮತ್, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್, ಕೊಡಗು ಜಿಲ್ಲೆ.
ಯುಗಾದಿಯ ಶುಭ ಸಂದರ್ಭದಲ್ಲಿ ಸಮೃದ್ಧ ಕರ್ನಾಟಕ, ಸಮೃದ್ಧ ಕೊಡಗಿಗಾಗಿ ಪ್ರಾರ್ಥಿಸೋಣ : ಪ್ರಕಾಶ್ ಆಚಾರ್ಯ, ಉಪಾಧ್ಯಕ್ಷರು, ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ.
ಕೊಡಗಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು : ತೀತಿರ ಧರ್ಮಜ ಉತ್ತಪ್ಪ, ಅಧ್ಯಕ್ಷರು, ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ.
ಯುಗಾದಿ ಹಬ್ಬದಂದು ಶ್ರೀರಾಮ ಸರ್ವರಿಗೂ ಒಳಿತನ್ನು ಉಂಟು ಮಾಡಲಿ : ಸುರೇಶ್ ಮುತ್ತಪ್ಪ, ಕಾರ್ಯಾಧ್ಯಕ್ಷರು, ವಿಶ್ವ ಹಿಂದೂ ಪರಿಷತ್, ಕೊಡಗು ಜಿಲ್ಲೆ.






