ಮಡಿಕೇರಿ ಜ.1 NEWS DESK : ಸಹಕಾರ ಸಂಘಗಳು ಅಭಿವೃದ್ಧಿ ಪಥದಲ್ಲಿ ಸಾಗಬೇಕಾದರೆ ಜ್ಞಾನ ಅತಿ ಮುಖ್ಯ ಎಂದು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಹಾಗೂ ಶ್ರೇಷ್ಠ ಸಹಕಾರಿ ಪ್ರಶಸ್ತಿ ಪುರಸ್ಕೃತ ಎನ್.ಎ.ರವಿ ಬಸಪ್ಪ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತಾಶ್ರಯದಲ್ಲಿ ನಗರದ ಪಂದ್ಯಂಡ ಐ.ಬೆಳ್ಯಪ್ಪ ಸ್ಮಾರಕ ಸಹಕಾರ ಭವನದ ಸಭಾಂಗಣದಲ್ಲಿ ನಡೆದಜಿಲ್ಲೆಯ ಪಟ್ಟಣ ಸಹಕಾರ ಬ್ಯಾಂಕ್, ಪತ್ತಿನ ಸಹಕಾರ ಸಂಘ, ಗ್ರಾಹಕರ ಮತ್ತು ವಿವಿಧೊದ್ಧೇಶ ಸಹಕಾರ ಸಂಘ, ಜೇನು ಮಾರಾಟ ಸಹಕಾರ ಸಂಘ ಹಾಗೂ ಇತರೆ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಮತ್ತು ಕಾರ್ಯನಿರ್ವಾಹಕರಿಗೆ ವಿವಿಧ ರೀತಿಯ ತೆರಿಗೆಗಳು ಹಾಗೂ ಡಿಜಿಟಲ್ ಬ್ಯಾಂಕಿಂಗ್, ಸೈಬರ್ ಭದ್ರತೆ ಮತ್ತು ವ್ಯಾವಹಾರಿಕ ಸಂವಹನೆ ಕುರಿತು ಶಿಕ್ಷಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಡಳಿತ ಮಂಡಳಿ ಸದಸ್ಯರು ಕಾಯ್ದೆ, ಕಾನೂನು, ತೆರಿಗೆ, ಲೆಕ್ಕಪರಿಶೋಧನೆ ಇತ್ಯಾದಿ ಮಾಹಿತಿ ಇಲ್ಲದೆ ಆಡಳಿತ ನಡೆಸುವುದರಿಂದ ಸಂಘವು ನಷ್ಟವನ್ನು ಅನುಭವಿಸುತ್ತದೆ.…
ಲೇಖಕ: admin
*ಹೊಸ ವರ್ಷ ಹರ್ಷ ತರಲಿ, ಶಾಂತಿ, ಸಮೃದ್ಧಿ ನಿಮ್ಮದಾಗಲಿ*
*ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಸರ್ವರಿಗೂ ಸಮೃದ್ಧಿ ಸಿಗಲಿ*
*ಹೊಸ ಚಿಂತನೆ ಅಭ್ಯುದಯದ ಪರಿಕಲ್ಪನೆ ನಮ್ಮದಾಗಲಿ*
*ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯಗಳು*
*ಸರ್ವರಲ್ಲಿ ಹೊಸ ವರ್ಷ ಹೊಸ ಭರವಸೆಗಳನ್ನು ಮೂಡಿಸಲಿ*
*ಸಾಮರಸ್ಯದಿಂದ ಪ್ರಗತಿ ಸಾಧಿಸೋಣ, ಕೊಡಗಿನ ಅಭಿವೃದ್ಧಿಗಾಗಿ ಪಣ ತೊಡೋಣ*
*ಸರ್ವರಿಗೂ ಹೊಸ ವರ್ಷದ ಹಾರ್ದಿಕ ಶುಭಾಶಯಗಳು*
*ನಮ್ಮ ಸಮೃದ್ಧಿಯೊಂದಿಗೆ ನಾಡಿನ ಅಭ್ಯುದಯಕ್ಕೂ ಒಗ್ಗಟ್ಟಿನಿಂದ ಶ್ರಮಿಸೋಣ*
*ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ನಾಡಿನ ಏಳಿಗೆಗಾಗಿ ಒಗ್ಗಟ್ಟಿನಿಂದ ಶ್ರಮಿಸೋಣ*






