Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
  • *ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*
  • *ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಾದಕ ವ್ಯಸನಗಳ ವಿರುದ್ಧ ಸಂಘಟಿತ ಹೋರಾಟಕ್ಕೆ ರೋಟರಿ ಜಿಲ್ಲಾ ಗವನ೯ರ್ ಪಿ.ಕೆ.ರಾಮಕೃಷ್ಣ ಕರೆ*
ಇತ್ತೀಚಿನ ಸುದ್ದಿಗಳು

*ಮಾದಕ ವ್ಯಸನಗಳ ವಿರುದ್ಧ ಸಂಘಟಿತ ಹೋರಾಟಕ್ಕೆ ರೋಟರಿ ಜಿಲ್ಲಾ ಗವನ೯ರ್ ಪಿ.ಕೆ.ರಾಮಕೃಷ್ಣ ಕರೆ*

November 27, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ನ.27 NEWS DESK : ಯುವಪೀಳಿಗೆಯಲ್ಲಿ ಹೆಚ್ಚಾಗುತ್ತಿರುವ ಮಾದಕ ವ್ಯಸನಗಳ ವಿರುದ್ದ ಪೋಷಕರು ಮತ್ತು ಸಮಾಜವನ್ನು ಜಾಗ್ರತಿಗೊಳಿಸುವ ನಿಟ್ಟಿನಲ್ಲಿ ರೋಟರಿ ಸದಸ್ಯರು ಕಾಯ೯ಕ್ರಮಗಳನ್ನು ಆಯೋಜಿಸಬೇಕೆಂದು ರೋಟರಿ ಜಿಲ್ಲೆ 3181 ನ ಗವನ೯ರ್ ಪಿ.ಕೆ.ರಾಮಕೃಷ್ಣ ಕರೆ ನೀಡಿದ್ದಾರೆ. ನಗರದ ರೋಟರಿ ಸಭಾಂಗಣದಲ್ಲಿ ಆಯೋಜಿತ ರೋಟರಿ ವುಡ್ಸ್ ಗೆ ಅಧಿಕೃತ ಭೇಟಿ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಾಂಸ್ಕೃತಿಕ ನಗರಿ ಎಂದೇ ಪ್ರಸಿದ್ದವಾಗಿರುವ ಮೈಸೂರಿನಲ್ಲಿಯೇ 400 ಕೋಟಿ ಮೌಲ್ಯದ ಮಾದಕ ಪದಾಥ೯ಗಳು ದೊರಕಿರುವುದು ಕಳವಳಕಾರಿ ಸಂಗತಿಯಾಗಿದೆ. ಶಾಲಾ, ಕಾಲೇಜುಗಳಲ್ಲಿ ಚಾಕೋಲೇಟ್ ಸೇರಿದಂತೆ ವಿವಿಧ ರೂಪಗಳಲ್ಲಿ ಮಾದಕ ದ್ರವ್ಯ ವಿತರಿಸುವ ಜಾಲ ಬೖಹದಾಕಾರದಲ್ಲಿ ಬೆಳೆಯುತ್ತಿದೆ. ಈ ನಿಟ್ಟಿನಲ್ಲಿ ಮಾದಕ ವ್ಯಸನದ ಅಪಾಯವನ್ನು ವಿದ್ಯಾಥಿ೯ಗಳು, ಪೋಷಕರಿಗೆ ತಿಳಿಸಿ, ಜಾಗೃತಿ ಉಂಟು ಮಾಡುವ ಕಾಯ೯ಕ್ರಮಗಳು ಹೆಚ್ಚಾಗಿ ಆಯೋಜಿತವಾಗಬೇಕೆಂದು ಅವರು ಕರೆ ನೀಡಿದರು. ಮನೆ ಮತ್ತು ಶಾಲೆಯಲ್ಲಿ ಮಕ್ಕಳ ವಿಚಿತ್ರ ಅಥವಾ ಅತಿರೇಕದ ವತ೯ನೆ ಕಂಡುಬಂದಾಗ ಸೂಕ್ಷ್ಯವಾಗಿ ಇಂಥ ವತ೯ನೆಗಳನ್ನು ಶಿಕ್ಷಕರು, ಪೋಷಕರು ಗಮನಿಸಿ ಎಚ್ಚತ್ತುಕೊಂಡು ಸೂಕ್ತ ಚಿಕಿತ್ಸೆ ನೀಡುವತ್ತ ಗಮನ ನೀಡಬೇಕೆಂದೂ ಅವರು ಸಲಹೆ ನೀಡಿದರು. ಮಕ್ಕಳಿಗೆ ಗೆಲುವಿನ ಪಾಠಕ್ಕಿಂತ ಮೊದಲು ಜೀವನದಲ್ಲಿ ಸೋತಾಗ ಹೇಗೆ ಅದರಿಂದ ಹೊರಬರಬೇಕೆಂಬ ಆತ್ಮಸ್ಥೆಯ೯ದ ಪಾಠವನ್ನು ಮಕ್ಕಳಲ್ಲಿ ತಿಳಿಸಬೇಕಾದ ಅನಿವಾಯ೯ತೆ ಇದೆ ಎಂದು ಹೇಳಿದ ರಾಮಕೃಷ್ಣ, ಈ ನಿಟ್ಟಿನಲ್ಲಿ ರೋಟರಿಯಂಥ ಸಮಾಜಸೇವಾ ಸಂಘಟನೆಗಳು ಕಾಯ೯ಕ್ರಮಗಳನ್ನು ರೂಪಸುವಂತೆ ಕರೆ ನೀಡಿದರು. ಸಾಮಾನ್ಯ ಜೀವನವನ್ನು ಬದುಕಲಾಗದ ಸ್ಥಿತಿಯಲ್ಲಿರುವ ವ್ಯಕ್ತಿಗಳನ್ನು ಗುರುತಿಸಿ, ಅಂಥವರಿಗೆ ದಾನಿಗಳ ಮೂಲಕ ನೆರವು ನೀಡಿ ಅಂಥವರ ಬದುಕನ್ನು ಬದಲಾಯಿಸುವ ನಿಟ್ಟಿನಲ್ಲಿ ರೋಟರಿ ಸದಸ್ಯರು ಹೊಸಚಿಂತನೆಯೊಂದಿಗೆ ಕಾಯೋ೯ನ್ಮುಖರಾಗುವಂತೆಯೂ ರಾಮಕೃಷ್ಣ ಸಲಹೆ ನೀಡಿದರು. ರೋಟರಿ ವಲಯ 6 ರ ಸಹಾಯಕ ಗವನ೯ರ್ ಧಿಲನ್ ಚಂಗಪ್ಪ ಮಾತನಾಡಿ, ರೋಟರಿ ಮಡಿಕೇರಿ ವುಡ್ಸ್ ಕೇವಲ 4 ವಷ೯ಗಳ ಸಂಸ್ಥೆಯಾಗಿದ್ದರೂ ಅತ್ಯಂತ ಸಕ್ರಿಯವಾಗಿ ಕಾಯ೯ನಿವ೯ಹಿಸುತ್ತಿದೆ. ಈ ವಷ೯ದಲ್ಲಿ 7 ಹೊಸ ಸದಸ್ಯರ ಸೇಪ೯ಡೆಯೊಂದಿಗೆ ಆರೋಗ್ಯ ಜಾಗೃತಿ ಸಂಬಂಧಿತ ಅನೇಕ ಕಾಯ೯ಕ್ರಮಗಳನ್ನು ಆಯೋಜಿಸಿರುವುದು ಶ್ಲಾಘನೀಯ ಎಂದರು. ರೋಟರಿ ವುಡ್ಸ್ ಅಧ್ಯಕ್ಷ ಕಿರಣ್ ಕುಂದರ್ ಮಾತನಾಡಿ, ಕಳೆದ ಐದು ತಿಂಗಳಲ್ಲಿ 30 ಕ್ಕೂ ಅಧಿಕ ಕಾಯ೯ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ ಎಂದರು. ರೋಟರಿ ವಲಯ ಸೇನಾನಿ ಕೆ.ಸಿ. ಕಾಯ೯ಪ್ಪ, ರೋಟರಿ ವುಡ್ಸ್ ಕಾಯ೯ದಶಿ೯ ಪ್ರಮೀಳಾ ಶೆಟ್ಟಿ ವೇದಿಕೆಯಲ್ಲಿದ್ದರು. ಇದೇ ಸಂದಭ೯ ಚೇಂದ್ರಿಮಾಡ ವಿನು ಸಂಪಾದಕತ್ವದಲ್ಲಿ ಪ್ರಕಟಿತ ರೋಟರಿ ವುಡ್ಸ್ ನ ವಾತಾ೯ಸಂಚಿಕೆಯನ್ನು ಲೋಕಾಪ೯ಣೆ ಮಾಡಲಾಯಿತು. ರೋಟರಿ ಜಿಲ್ಲಾ ಸಮಿತಿಯ ಪ್ರಮುಖರಾದ ಬಿ.ಜಿ. ಅನಂತಶಯನ, ಅನಿಲ್ ಹೆಚ್.ಟಿ. ಡಾ.ಸಿ.ಆರ್.ಪ್ರಶಾಂತ್, ಎ.ಕೆ.ಜೀವನ್ , ರಂಗಸ್ವಾಮಿ, ಅನಿತಾ ಪೂವಯ್ಯ, ರೋಟರಿ ವುಡ್ಸ್ ಮಾಜಿ ಅಧ್ಯಕ್ಷರಾದ ಎಸ್.ಎಸ್. ಸಂಪತ್ ಕುಮಾರ್, ವಸಂತ್ ಕುಮಾರ್, ಹರೀಶ್ ಕಿಗ್ಗಾಲು ಸೇರಿದಂತೆ ಅನೇಕ ಸದಸ್ಯರು ಪಾಲ್ಗೊಂಡಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಪೊನ್ನಂಪೇಟೆಯಲ್ಲಿ ಗುರುವಂದನಾ ಕಾರ್ಯಕ್ರಮ*
Next Article *ಮಕೇ೯ರಾ ಡೌನ್ಲ್ ಗಾಲ್ಫ್ ಕ್ಲಬ್ ನಿಂದ ತ್ರಿಕೋನ ಗಾಲ್ಫ್ ಪಂದ್ಯಾವಳಿ : ವರುಣ್ ಗಣಪತಿ ಚಾಂಪಿಯನ್*

Recommended: Website design development company services in Mangalore Forex Trading Teacher in India

Related Posts

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

ಮಡಿಕೇರಿ NEWS DESK  ಫೆ.12 : ದುಡಿಯುವ ವರ್ಗಕ್ಕೆ ಮಾರಕವಾಗಿರುವ ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಕೋಡ್‌ಗಳನ್ನು ಹಿಂದಕ್ಕೆ ಪಡೆಯಬೇಕು,…

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.